ವಿದ್ಯುತ್ ದರ ನಾವು ಏರಿಸಿಲ್ಲ: ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ


Team Udayavani, Jun 13, 2023, 12:05 PM IST

b-bommai

ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಪ್ರಸ್ತಾವನೆಯನ್ನು ನಮ್ಮ ಸರಕಾರ ಒಪ್ಪಿರಲಿಲ್ಲ‌ ಇದೀಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ಸಂತೆ ಏರಿಕೆ ಮಾಡಿದ್ದು, ದರ ಹೆಚ್ಚಳ ಮಾಡಿದ್ದು ನಮ್ಮ ಸರಕಾರವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ನಾವು ಇದನ್ನು ಒಪ್ಪಿರಲಿಲ್ಲ. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್ ದರ ಏರಿಕೆಗೆ ಒಪ್ಪಿಗೆ ನೀಡಿದೆ‌. ಆದರೆ ಏರಿಕೆಯನ್ನು ನಮ್ಮ ಸರಕಾರದ ಮೇಲೆ ಹಾಕುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸರಕಾರದ ಗ್ಯಾರಂಟಿಗಳ ಬಗ್ಗೆ ಕಾದು ನೋಡುತ್ತಿದ್ದೇವೆ. ಉಚಿತ ಪ್ರಯಾಣ ಆರಂಭದ ಶೂರತ್ವ ಆಗಿದೆ. ಮಹಿಳೆಯರು ಓಡಾಡಲು ಬಸ್ಸುಗಳೇ ಇಲ್ಲ‌. ಸಾರಿಗೆ ಸಂಸ್ಥೆಗಳು ಹೆಚ್ಚಿನ ಪ್ರಮಾಣದಲ್ಲಿ ಡಿಸೇಲ್ ಬಳಕೆ ಮಾಡುತ್ತಿವೆ. ಡಿಸೇಲ್ ದರ ಏರಿಕೆಯಿಂದ ಸಾಕಷ್ಟು ಸಂಕಷ್ಟ ಅನುಭವಿಸುವಂತೆ ಆಗಿತ್ತು. ಇವುಗಳ ನೆರವಿಗೆ ನಮ್ಮ ಸರಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಇದನ್ನು ಈ ಸರಕಾರ ಮುಂದುವರಿಸಿಕೊಂಡು ಹೋಗಬೇಕು. ಇನ್ನೂ ಗ್ಯಾರಂಟಿಗಳಿಗೆ ಹಣಕಾಸಿನ ಬಗ್ಗೆ ಸ್ಪಷ್ಟತೆ ನೀಡುತ್ತಿಲ್ಲ. ಜನರನ್ನು ಕತ್ತಲೆಯಲ್ಲಿ ಇಡುವ ಕೆಲಸ ಈ ಸರಕಾರ ಮಾಡುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸ ಸರಕಾರ ಮಾಡುತ್ತಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದ ಕಾರಣ ರೈತರಿಗೆ ಸಾಕಷ್ಟು ಸಂಕಷ್ಟ ಎದುರಾಗುತ್ತಿದೆ. ಮತ್ತೊಂದು ಕಡೆ ಭೀಕರ ಚಂಡ ಮಾರುತದ ಮಾತುಗಳು ಕೇಳಿ ಬರುತ್ತಿವೆ. ಹೀಗಿದ್ದರೂ ಮುಖ್ಯಂಮತ್ರಿಗಳು ಯಾವ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ. ರಾಜ್ಯದ ಡ್ಯಾಂ ಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಇಷ್ಟು ಬೇಗ ಬರಗಾಲ ಎಂದು ಹೇಳಲ್ಲ. ಮುನ್ನೆಚ್ವರಿಕಾ ಕ್ರಮವಾಗಿ ಸರ್ಕಾರದ ಸಮರ್ಪಕವಾಗಿ ಯೋಜನೆ ರೂಪಿಸಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಮಾಡಬೇಕು. ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಆ ಟಾಸ್ಕ್ ಫೋರ್ಸ್ ನಲ್ಲಿರಬೇಕು ಅವರಿಂದ ಸಹಕಾರ ಪಡೆಯಬೇಕು. ಈ ಕೂಡಲೇ ಸಮರ್ಪಕ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

CM-Wife-Letter

MUDA Case: 14 ನಿವೇಶನ ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಪತ್ರ!

Alanada

Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

CM-Wife-Letter

MUDA Case: 14 ನಿವೇಶನ ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಪತ್ರ!

Alanada

Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Untitled-1

Malpe: ಹುಲ್ಲು ತರಲು ಹೋಗಿದ್ದ ಮಹಿಳೆ ನಾಪತ್ತೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.