ಜೇನು ಸಾಕಾಣಿಕೆಯಿಂದ ರೈತರ ಬದುಕು ಸಿಹಿ; ಜೇನು ತುಪ್ಪ ಒಂದು ಪಂಚಾಮೃತ

ಜೇನು ಕೃಷಿಯಿಂದ ಪ್ರಕೃತಿ ಕಾಪಾಡಬಹುದು

Team Udayavani, Jun 13, 2023, 3:23 PM IST

ಜೇನು ಸಾಕಾಣಿಕೆಯಿಂದ ರೈತರ ಬದುಕು ಸಿಹಿ; ಜೇನು ತುಪ್ಪ ಒಂದು ಪಂಚಾಮೃತ

ಬಾಗಲಕೋಟೆ: ಜೇನು ಹುಳುಗಳು ಸತತ ಕಾರ್ಯಶೀಲರಾಗಿರುತ್ತವೆ. ಅದೇ ರೀತಿ ರೈತರು ಜೇನು ಸಾಕಾಣಿಕೆಯನ್ನು ತಮ್ಮ ಕೃಷಿಯಲ್ಲಿ ಅಳವಡಿಸಿ ಚಟುವಟಿಕೆಯಿಂದ ಕಾಯಕವನ್ನು ಮಾಡಿದರೆ ಎಲ್ಲ ಕೆಲಸದಲ್ಲಿಯೂ ರೈತರು ಯಶಸ್ಸು ಪಡೆಯಬಹುದು ಎಂದು ಕಮತಗಿ ಹುಚ್ಚೇಶ್ವರ ಮಠದ ಶ್ರೀ ಹುಚ್ಚೇಶ್ವರ ಸ್ವಾಮೀಜಿ ಹೇಳಿದರು.

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ವಿಸ್ತರಣಾ ನಿರ್ದೇಶನಾಲಯ ಮತ್ತು ಮಕರಂದ ಜೇನು ಕೃಷಿ ರೈತ ಉತ್ಪಾದಕರ ಸಂಸ್ಥೆ, ತೋವಿವಿ ಸಹಯೋಗದಲ್ಲಿ ಸೋಮವಾರ ಜರುಗಿದ ಮಕರಂದ ಜೇನು ಕೃಷಿ ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆರೂರಿನ ಚರಂತಿಮಠ ಶ್ರೀ ಡಾ| ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜೇನು ತುಪ್ಪ ಒಂದು ಪಂಚಾಮೃತ ಅದರಲ್ಲಿರುವ ಔಷಧಿಯ ಗುಣಗಳು ಹಲವಾರು ರೋಗಗಳನ್ನು ಗುಣಪಡಿಸುತ್ತದೆ ಮತ್ತು ಪ್ರತಿದಿನ ನಿಯಮಿತವಾಗಿ ಮಧುವನ್ನು ಸೇವಿಸುವುದರಿಂದ ಮಾನವನ ಆಯಸ್ಸು ವೃದ್ಧಿ ಆಗುತ್ತದೆ ಹಾಗೂ ಜೇನು ಕೃಷಿಯಿಂದ ಪ್ರಕೃತಿ ಕಾಪಾಡಬಹುದು ಎಂದರು.

ತೋಟಗಾರಿಕೆ ವಿವಿಯ ಶಿಕ್ಷಣ ನಿರ್ದೇಶಕ ಹಾಗೂ ಪ್ರಭಾರ ಕುಲಪತಿ ಡಾ|ಎನ್‌.ಕೆ. ಹೆಗಡೆ ಮಾತನಾಡಿ, ಹಾಲು ಮತ್ತು ಜೇನು ಪ್ರಕೃತಿಯ ಕೊಡುಗೆಗಳು ಮತ್ತು ಜೇನು ಕೃಷಿಗಾಗಿ ಸರ್ಕಾರದಿಂದ ಇರುವ ತರಬೇತಿಗಳು ಹಾಗೂ ಎಲ್ಲ ಸೌಲಭ್ಯಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ನೈಸರ್ಗಿಕ ಕೃಷಿ ಹೆಚ್ಚು ಪ್ರೋತ್ಸಾಹ ನೀಡಿ ವಿಷಮುಕ್ತ ಬೆಳೆ ಬೆಳೆದು ಪ್ರಕೃತಿ ಕಾಪಾಡಬೇಕು ಎಂದು ತಿಳಿಸಿದರು. ಅಂಚೆ ಇಲಾಖೆಯಿಂದ ಆಗಮಿಸಿದ ಶ್ರೀನಿವಾಸ ಹೊಸಮನಿ ಅವರು ಪ್ರಚಲಿತದಲ್ಲಿ ಅಂಚೆ ಇಲಾಖೆಯಲ್ಲಿ ಯೋಜನೆಗಳನ್ನು ತಿಳಿಸಿದರು.

ತೋವಿವಿಯ ಸಂಶೋಧನಾ ನಿರ್ದೇಶಕ ಡಾ|ಎಚ್‌.ಪಿ. ಮಹೇಶ್ವರಪ್ಪ ತೋಟಗಾರಿಕೆ ಕಾಲೇಜಿನ ಡೀನ್‌ ಡಾ|ಬಾಲಾಜಿ ಕುಲಕರ್ಣಿ, ನಬಾರ್ಡ್‌ನ ಡಿಡಿಎಂ ಮಂಜುನಾಥ ರೆಡ್ಡಿ, ಜಿಪಂನ ತೋಟಗಾರಿಕೆ ಉಪ ನಿರ್ದೇಶಕ ಡಾ| ರಾಹುಲಕುಮಾರ ಭಾವಿದೊಡ್ಡಿ, ತೋಟಗಾರಿಕೆ ವಿವಿಯ ಕೀಟ ಶಾಸ್ತ್ರದ ಪ್ರಾಧ್ಯಾಪಕ ಡಾ| ವೆಂಕಟೇಶಲು ಬಿ., ಸಹಾಯಕ ಪ್ರಾಧ್ಯಾಪಕ ಪ್ರೊ|
ಡಾ|ರಾಮನಗೌಡ ಎಚ್‌., ಡಾ|ಎಸ್‌.ಎಂ. ಪ್ರಸನ್ನ ಉಪಸ್ಥಿತರಿದ್ದರು.

ಹನುಮಂತಗೌಡ ನಾಯ್ಕರ ಸ್ವಾಗತ ಗೀತೆ ಹಾಡಿದರು. ಮಕರಂದ ಜೇನು ಕೃಷಿ ರೈತ ಉತ್ಪಾದಕರ ಸಂಸ್ಥೆಯ ಖಜಾಂಚಿ ಪುಷ್ಪಾ ಅಂಗಡಿ ಸ್ವಾಗತಿಸಿದರು. ಫೆಸಿಲಿಟೇಟರ ಎಫ್‌ಪಿಒ ಪೂರ್ಣಿಮ ಕೊಪ್ಪದ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಅರ್ಥಶಾಸ್ತ್ರದ
ಸಹಾಯಕ ಪ್ರಾಧ್ಯಾಪಕ ಶ್ರೀಪಾದ ವಿಶ್ವೇಶ್ವರ ವಂದಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.