Siganduru; ಲಾಂಚ್ ಮೇಲೆ ವಾಹನಗಳಿಗೆ ನಿರ್ಬಂಧ; ಸಿಗಂದೂರು ಪ್ರವಾಸ ಮುಂದೂಡುವುದು ಸೂಕ್ತ
Team Udayavani, Jun 13, 2023, 7:56 PM IST
ತುಮರಿ: ಸಿಗಂದೂರು ಪ್ರವಾಸಿಗರು ಕೆಲ ದಿನಗಳ ಕಾಲ ಪ್ರವಾಸ ಮುಂದೂಡುವುದು ಸೂಕ್ತ. ಲಿಂಗನಮಕ್ಕಿ ಜಲಾಶಯ ನೀರು ಕುಸಿದ ಹಿನ್ನೆಲೆ ಬುಧವಾರದಿಂದ ಲಾಂಚ್ನಲ್ಲಿ ವಾಹನಗಳಿಗೆ ಅವಕಾಶ ನೀಡದೆ ಜನರಿಗೆ ಮಾತ್ರ ಕರೆದೊಯ್ಯಲು ತೀರ್ಮಾನಿಸಲಾಗಿದೆ.
ಸ್ವಂತ ವಾಹನದಲ್ಲಿ ಬರುವ ಪ್ರವಾಸಿಗರು ಹೊಸನಗರ, ನಗರ, ನಿಟ್ಟೂರು, ತುಮರಿ ರಸ್ತೆ ಬರಬಹುದು. ಲಾಂಚ್ ಮೂಲಕ ಬರುವವರು ವಾಹನ ನಿಲ್ಲಿಸಿ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಬಂದಿದೆ.
ಕರೂರು. ಬಾರಂಗಿ ಹೋಬಳಿಯ ಜನಸಾಮಾನ್ಯರಿಗೆ ಸಾಗರ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು 50 ಕಿಲೋಮೀಟರ್ ಬದಲು 150 ಕಿಲೋಮೀಟರ್ ಕ್ರಮಿಸಿ ಸಾಗರ ಹೋಗುವ ಪರಿಸ್ಥಿತಿ ಎದುರಾಗಿದೆ. ಇದರಿಂದ ದಿನಸಿ ಸಾಮಾನುಗಳ ಬೆಲೆ ಪ್ರತಿ ಕೆಜಿಗೆ 2 ರಿಂದ 3 ರೂಪಾಯಿಗಳಷ್ಟು ದುಬಾರಿಯಾಗಲಿದ್ದು ಜನಸಾಮಾನ್ಯರು ಈ ನಷ್ಟ ಅನುಭವಿಸುವಂತಾಗಿದೆ. ಆಸ್ಪತ್ರೆ, ಕೋರ್ಟು ಇನ್ನಿತರ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗಲಿದೆ ಎನ್ನುತ್ತಾರೆ ಸ್ಥಳೀಯರಾದ ಜಿನೇಂದ್ರ ಜೈನ್
ಎರಡೂ ಬದಿಯ ಪ್ಲಾಟ್ಫಾರ್ಮ್ ಗಳು ಮುಗಿದಿದ್ದು ವಾಹನಗಳನ್ನು ಲಾಂಚಿಗೆ ಹಾಕಿದಲ್ಲಿ ಕೆಸರಿನಲ್ಲಿ ಸಿಕ್ಕಿ ಹಾಕಿಕೊಳ್ಳುತ್ತದೆ. ಆದ್ದರಿಂದ ಜನರನ್ನು ಮಾತ್ರ ಸಾಗಿಸುವ ನಿರ್ಧಾರಕ್ಕೆ ಬಂದಿದ್ದೇವೆ.
– ಧನೇಂದ್ರ ಕುಮಾರ್, ಕಡುವು ನಿರೀಕ್ಷಕ, ಸಾಗರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.