![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
ಗ್ಯಾರಂಟಿಗೆ ಹಣ ಎಲ್ಲಿಂದ ಹೊಂದಿಸಲಿದೆ ಎಂಬುದನ್ನು ತಿಳಿಸಲಿ: ಶೋಭಾ ಕರಂದ್ಲಾಜೆ
Team Udayavani, Jun 14, 2023, 6:15 AM IST
![ಗ್ಯಾರಂಟಿಗೆ ಹಣ ಎಲ್ಲಿಂದ ಹೊಂದಿಸಲಿದೆ ಎಂಬುದನ್ನು ತಿಳಿಸಲಿ: ಶೋಭಾ ಕರಂದ್ಲಾಜೆ](https://www.udayavani.com/wp-content/uploads/2023/06/sh-2-620x369.jpg)
ಮೈಸೂರು: ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರಕಾರ ಹಣವನ್ನು ಎಲ್ಲಿಂದ ಹೊಂದಿಸಲಿದೆ ಎಂಬು ದನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯುತ್ ದರ ಏರಿಕೆಯಾಗಿದ್ದು, ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಈ ಐದು ಯೋಜನೆಗಳಿಗೆ ಹಣಕಾಸು ಸಚಿವರು, ಮುಖ್ಯಮಂತ್ರಿಗಳೂ ಆದ ಸಿದ್ದರಾಮಯ್ಯ ಅವರು ಹಣವನ್ನು ಎಲ್ಲಿಂದ ಹೊಂದಿಸುತ್ತಾರೆ ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು. ಮಹಿಳೆಯರು ಖುಷಿಯಿಂದಲೇ ಬಸ್ಗಳಲ್ಲಿ ಓಡಾಡುತ್ತಿದ್ದಾರೆ. ಆದರೆ, ಕೆಎಸ್ಆರ್ಟಿಸಿಗೆ ಆಗುತ್ತಿರುವ ನಷ್ಟವನ್ನು ಯಾವ ರೀತಿ ಭರಿಸುತ್ತಾರೆ ಎಂಬುದನ್ನೂ ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು.
ವಿದ್ಯುತ್ ದರ ಏರಿಕೆಗೆ ಬಿಜೆಪಿ ಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆ ಜಾರಿ ಮಾಡುವಾಗಲೇ ಇದೆಲ್ಲದರ ಮಾಹಿತಿ ಅವರಿಗಿತ್ತು. ಚುನಾವಣೆ ಮುಗಿದು ಒಂದು ತಿಂಗಳಾಗಿದೆ. ಚುನಾವಣೆ ಪ್ರಕ್ರಿಯೆ ಮುಗಿದು ಮೂರು ತಿಂಗಳಾಗಿದೆ. ಬೆಲೆ ಏರಿಕೆ ಬಗ್ಗೆ ತಿಳಿದೇ ಘೋಷಣೆ ಮಾಡಿದ್ದಾರೆ. ಚುನಾವಣೆ ಅನಂತರ ಇದೆಲ್ಲವನ್ನು ಬಿಜೆಪಿ ಮೇಲೆ ಹಾಕಿ ಕೈ ತೊಳೆದುಕೊಳ್ಳಬಹುದು ಎಂದುಕೊಂಡಿದ್ದರೆ ಅದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದರು.
ಟಾಪ್ ನ್ಯೂಸ್
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ](https://www.udayavani.com/wp-content/uploads/2024/07/6-3-150x90.jpg)
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
![Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?](https://www.udayavani.com/wp-content/uploads/2024/07/5-3-150x90.jpg)
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
![Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ](https://www.udayavani.com/wp-content/uploads/2024/07/4-3-150x90.jpg)
Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-150x84.jpg)
Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.