Manipur Crisis: ಮತ್ತೆ ಭುಗಿಲೆದ್ದ ಹಿಂಸಾಚಾರ-ಕೇಂದ್ರ ಸಚಿವ ರಂಜನ್ ನಿವಾಸಕ್ಕೆ ಬೆಂಕಿ
ಎರಡು ಸಮುದಾಯಗಳ ನಡುವೆ ಹೊತ್ತಿಕೊಂಡಿದ್ದ ಘರ್ಷಣೆ ತೀವ್ರ ಹಿಂಸಾಚಾರಕ್ಕೆ ತಿರುಗಿತ್ತು.
Team Udayavani, Jun 16, 2023, 10:49 AM IST
ಮಣಿಪುರ: ಮಣಿಪುರ ರಾಜಧಾನಿ ಇಂಫಾಲದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಏತನ್ಮಧ್ಯೆ ಕೇಂದ್ರ ಸಚಿವ ರಾಜ್ ಕುಮಾರ್ ರಂಜನ್ ಸಿಂಗ್ ಅವರ ನಿವಾಸಕ್ಕೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಶುಕ್ರವಾರ ನಸುಕಿನ ಜಾವ ನಡೆದಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Davangere; ಗುತ್ತಿಗೆದಾರರಿಂದ ಲಂಚ; ನಗರಸಭೆ ಸದಸ್ಯೆ, ಪತಿ ಮತ್ತು ಪುತ್ರ ಲೋಕಾಯುಕ್ತ ಬಲೆಗೆ
ಘಟನೆ ನಡೆದ ಸಂದರ್ಭದಲ್ಲಿ ಸಚಿವ ಆರ್ ಕೆ ರಂಜನ್ ಸಿಂಗ್ ಅವರು ನಿವಾಸದಲ್ಲಿ ಇರಲಿಲ್ಲವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ಬಿಜೆಪಿ ಮುಖಂಡ, ರಾಜ್ಯ ಸಚಿವ ನೆಮ್ಚಾ ಕಿಪ್ ಗೆನ್ ಅವರ ನಿವಾಸಕ್ಕೂ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿತ್ತು.
ಹಿಂಸಾಚಾರದಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಭರವಸೆ ನೀಡಿದ್ದಾರೆ.
ಬುಧವಾರ ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದರು. ಮಣಿಪುರದಲ್ಲಿ ಕಳೆದ ತಿಂಗಳಿನಿಂದ ಎರಡು ಸಮುದಾಯಗಳ ನಡುವೆ ಹೊತ್ತಿಕೊಂಡಿದ್ದ ಘರ್ಷಣೆ ತೀವ್ರ ಹಿಂಸಾಚಾರಕ್ಕೆ ತಿರುಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ
Pakistanಕ್ಕೆ ದೊಡ್ಡ ಮೊತ್ತದ ಆರ್ಥಿಕ ನೆರವು …ರಾಜನಾಥ್ ಸಿಂಗ್ ಭರ್ಜರಿ ಆಫರ್, ಆದರೆ…
Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್ ಖೇರ್ ಫೋಟೊ!
Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್ ಶಾ
Haryana;ಭಾರತ್ ಜೋಡೋ ಮಾದರಿ ಪ್ರಚಾರ ಇಂದು ಶುರು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ
Mangaluru: ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡಕ್ಕೆ ಸಮ್ಮಾನ
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು
Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.