21ಕ್ಕೆ ವಿಶ್ವಸಂಸ್ಥೆಯಲ್ಲಿ ಯೋಗ ದಿನ: ಪ್ರಧಾನಿ ಮೋದಿ ಭಾಗಿ


Team Udayavani, Jun 17, 2023, 7:05 AM IST

MODI YOGA

ವಿಶ್ವಸಂಸ್ಥೆ: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ, ಜೂ.21ರಂದು ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವವನ್ನು; ಭಾರತದ ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ. ಯೋಗವನ್ನು ನಿತ್ಯಜೀವನದ ಭಾಗವಾಗಿಸಿಕೊಳ್ಳುವುದರಿಂದ ಆಗುವ ಲಾಭವನ್ನು ತಿಳಿಸಿಕೊಡಲು ಯೋಗ ದಿನಾಚರಣೆ ಆರಂಭಿಸಲಾಗಿದೆ.

9 ವರ್ಷಗಳ ಹಿಂದೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿ ಮೋದಿ ವಾರ್ಷಿಕವಾಗಿ ಯೋಗ ದಿನಾಚರಣೆ ನಡೆಸಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಆಗಲೇ ಅನುಮೋದನೆ ದೊರೆತಿತ್ತು. ವಿಶೇಷವೆಂದರೆ ಮೋದಿ ಸರ್ಕಾರ ಸರಿಯಾಗಿ 9 ವರ್ಷಗಳನ್ನು ಪೂರೈಸಿರುವ ಈ ಹೊತ್ತಿನಲ್ಲೇ ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಐತಿಹಾಸಿಕವೆನಿಸಿಕೊಂಡಿದೆ.

ಯುದ್ಧ ನಿಲ್ಲಿಸುವುದಕ್ಕೆ ಭಾರತ ಸಮರ್ಥ
ಉಕ್ರೇನ್‌-ರಷ್ಯಾ ಯುದ್ಧ ನಿಲ್ಲಿಸುವುದಕ್ಕೆ ಸೂಕ್ತ ದೇಶ ಭಾರತ, ಚೀನಾ ಅಲ್ಲ ಎಂದು ಅಮೆರಿಕ ಕಾಂಗ್ರೆಸ್‌ ಸದಸ್ಯ ಅಮಿ ಬೇರಾ ಹೇಳಿದ್ದಾರೆ. ಭಾರತಕ್ಕೆ ರಷ್ಯಾದೊಂದಿಗೆ ಹಿಂದಿನಿಂದಲೂ ಉತ್ತಮ ಬಾಂಧವ್ಯವಿದೆ. ಭಾರತ ತನ್ನ ಸಂಪೂರ್ಣ ರಾಜತಾಂತ್ರಿಕ ಬಲ ಬಳಸಿ ಈ ಸಮಸ್ಯೆಯನ್ನು ಸರಿಪಡಿಸಬೇಕು. ಆದರೆ ಇದಾಗುತ್ತದೆ ಎಂಬ ಬಗ್ಗೆ ನನಗೆ ನಂಬಿಕೆಯಿಲ್ಲ ಎಂದು ಭಾರತೀಯ ಮೂಲದ ಅಮೆರಿಕ ಸಂಸದ ಹೇಳಿದ್ದಾರೆ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.