“ರವಿಕೆ ಪ್ರಸಂಗ’ ಚಿತ್ರದ ಪೋಸ್ಟರ್ ಬಂತು; ಸಾಥ್ ನೀಡಿದ ರಚಿತಾ
Team Udayavani, Jun 17, 2023, 4:17 PM IST
ಈ ಹಿಂದೆ ಕನ್ನಡದಲ್ಲಿ “ಹೋಂ ಸ್ಟೇ’ ಚಿತ್ರದ ಮೂಲಕ ತೆರೆಗೆ ಬಂದಿದ್ದ ಸಂತೋಷ ಕೊಡಂಕೇರಿ ಇದೀಗ “ರವಿಕೆ ಪ್ರಸಂಗ’ ಚಿತ್ರದ ಮೂಲಕ ಮತ್ತೆ ತೆರೆಗೆ ಬರಲು ಸಿದ್ದರಾಗಿದ್ದಾರೆ.
“ದೃಷ್ಟಿ ಮೀಡಿಯಾ’ ಪ್ರೊಡಕ್ಷನ್ ಇವರ ಎರಡನೇ ಕಾಣಿಕೆಯಾಗಿರುವ “ರವಿಕೆ ಪ್ರಸಂಗ’ ಚಿತ್ರಕ್ಕೆ ಶಂತನು ಮಹರ್ಷಿ, ನಿರಂಜನ್ ಗೌಡ, ಗಿರೀಶ್ ಎಸ್ ಎಂ, ಶಿವರುದ್ರಯ್ಯ ಎಸ್.ವಿ ಬಂಡವಾಳ ಹೂಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಫಸ್ಟ್ಲುಕ್ ರಿಲೀಸ್ ಆಗಿದ್ದು, ನಟಿ ರಚಿತಾ ರಾಮ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಫಸ್ಟ್ಲುಕ್ ರಿಲೀಸ್ ಮಾಡಿ ಶುಭಕೋರಿದ್ದಾರೆ.
ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದು, ಸಂತೋಷ್ ಕೊಡಂಕೇರಿ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿರುವ ಚಿತ್ರತಂಡ, ಸೆನ್ಸಾರ್ ಪ್ರಕ್ರಿಯೆಗೆ ಸಿದ್ಧವಾಗುತ್ತಿದೆ.
“ರವಿಕೆ ಪ್ರಸಂಗ’ ಒಂದು ಕಂಟೆಂಟ್ ಚಿತ್ರ ಎನ್ನುವುದು ಚಿತ್ರತಂಡದ ಮಾತು, ಜೊತೆಯಲ್ಲಿ ಚಿತ್ರದಲ್ಲಿ ಅನುಭವೀ ನಟ-ನಟಿಯರು ಸಹ ಇದ್ದು, ಗೀತಾ ಭಾರತಿ ಭಟ್ ನಾಯಕಿಯಾಗಿ ಅಭಿನಯಿಸಿದ್ದಾರೆ.
ಸುಮನ್ ರಂಗನಾಥ್, ರಾಕೇಶ್ ಮಯ್ಯ , ಸಂಪತ್ ಮೈತ್ರೇಯ, ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಪ್ರವೀಣ್ ಅಥರ್ವ ,ರಘು ಪಾಂಡೇಶ್ವರ್ , ಹನುಮಂತೇ ಗೌಡ , ಖುಷಿ ಆಚಾರ್ , ಹನುಮಂತ್ ರಾವ್ ಕೆ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಕಥೆ ಮತ್ತು ಸಂಭಾಷಣೆ ಪಾವನಾ ಸಂತೋಷ್, ಚಿತ್ರಕಥೆ, ನಿರ್ದೇಶನ ಸಂತೋಷ್ ಕೊಡಂಕೇರಿ, ಮುರಳಿಧರ್. ಎನ್ ಛಾಯಾಗ್ರಹಣ, ರಘು ಶಿವರಾಮ್ ಸಂಕಲನ , ವಿನಯ್ ಶರ್ಮಾ ಸಂಗೀತ, ರಮೇಶ್ ಕೃಷ್ಣ ಹಿನ್ನಲೆ ಸಂಗೀತ , ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ವಂಡರ್ಲಾದಲ್ಲಿ 2 ಟಿಕೆಟ್ ಖರೀದಿಸಿದರೆ 1 ಟಿಕೆಟ್ ಫ್ರೀ
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.