Gruha Lakshmi ವಿಳಂಬ; ಖಂಡಿತ ಆಗಸ್ಟ್18 ಕ್ಕೆ ಹಣ ಖಾತೆಗೆ: ಸಚಿವೆ ಹೆಬ್ಬಾಳ್ಕರ್
ನಿನ್ನೆ ಕೆಲವು ಬದಲಾವಣೆ ಮಾಡಿದ್ದೇವೆ...
Team Udayavani, Jun 17, 2023, 8:40 PM IST
ಚಿಕ್ಕಮಗಳೂರು : ರಾಜ್ಯದಲ್ಲಿ ಗೃಹ ಲಕ್ಷ್ಮೀ ಯೋಜನೆ ಮತ್ತಷ್ಟು ವಿಳಂಬವಾಗಲಿದ್ದು, ಆಗಸ್ಟ್ 17 ಅಥವಾ18 ನೇ ತಾರೀಕಿಗೆ ಖಂಡಿತ ಗೃಹಲಕ್ಷ್ಮೀಯರ ಖಾತೆಗೆ ಹಣ ಸೇರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಹೇಳಿಕೆ ನೀಡಿದ್ದಾರೆ.
ಕೊಪ್ಪ ತಾಲೂಕಿನ ಗೌರಿಗದ್ದೆ ದತ್ತಾಶ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಯೋಜನೆ ಜನರಿಗೆ ಸರಳವಾಗಿ ಸಿಗಬೇಕು. ಅಪ್ಲಿಕೇಶನ್ ಹಾಕಲು ಮತ್ತಷ್ಟು ವಿಳಂಬ ಆಗಲಿದೆ, ಯೋಜನೆಯ ಬದಲಾವಣೆಯಿಂದ ವಿಳಂಬವಾಗುತ್ತಿದೆ ಅಷ್ಟೇ, ಹಾಗಾಗಿ, ಅಧಿಕಾರಿಗಳಿಗೆ ಕೆಲ ಬದಲಾವಣೆಗಳ ಸೂಚನೆ ನೀಡಿದ್ದೇವೆ. ಗ್ರಾಮ 1 ಕರ್ನಾಟಕ, ಬೆಂಗಳೂರು 1 ನಲ್ಲಿ ಇದರ ಸೇವೆ ಲಾಭ ಪಡೆಯಬಹುದಾಗಿತ್ತು, ಈಗ ಬಾಪೂಜಿ ಸೇವಾ ಕೇಂದ್ರವನ್ನು ಸೇರಿಸಿದ್ದೇವೆ. ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ಇದೆ. ಸರ್ಕಾರದ ಯೋಜನೆಗಳನ್ನ ಜನರ ಮನೆ ಬಾಗಿಲಿಗೆ ತಲುಪಿಸುವ ಆಸಕ್ತಿ ಇರುವವರಿಗೆ ಪ್ರಜಾಪ್ರತಿನಿಧಿ ಮಾಡುತ್ತೇವೆ ಎಂದರು.
ಮಹಿಳೆಯರಿಗೆ ಯಾವ ಖಾತೆಗೆ ಬೇಕೋ ಅದೇ ಅಕೌಂಟ್ ಗೆ ಹಣ ನೀಡುತ್ತೇವೆ, ನಿನ್ನೆ ಕೆಲವು ಬದಲಾವಣೆ ಮಾಡಿದ್ದೇವೆ. ಅಧಿಕಾರಿಗಳು ಈಗಾಗಲೇ ಸಾಫ್ಟ್ವೇರ್ ರೆಡಿ ಮಾಡುತ್ತಿದ್ದಾರೆ. ಅತಿ ಶೀಘ್ರದಲ್ಲಿ ಅಪ್ಲಿಕೇಶನ್ ಡೌನ್ಲೋಡ್ ಮಾಡುವ ಯೋಜನೆಗೆ ಚಾಲನೆ ನೀಡುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.