Rural area;ಸ್ವರ್ಗ-ವಾಣಿನಗರ ದಾರಿಯಲ್ಲಿ ಪ್ರೇತಗಳ ಕಾಟ!

ಕಿಡಿಗೇಡಿಗಳ ವಿರುದ್ಧ ಕಠಿನ ಕ್ರಮದ ಎಚ್ಚರಿಕೆ

Team Udayavani, Jun 19, 2023, 7:27 AM IST

Rural area;ಸ್ವರ್ಗ-ವಾಣಿನಗರ ದಾರಿಯಲ್ಲಿ ಪ್ರೇತಗಳ ಕಾಟ!

ಪೆರ್ಲ: ಗ್ರಾಮೀಣ ಪ್ರದೇಶವಾದ ಸ್ವರ್ಗ – ವಾಣಿನಗರ ರಸ್ತೆಯಲ್ಲಿ ರಾತ್ರಿ ಪ್ರೇತ ಗೋಚರಿಸಿದೆ ಎಂಬ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸಿ ವಿಕೃತ ಮನೋರಂಜನೆ ಅನುಭವಿಸುವ ಕಿಡಿಗೇಡಿಗಳ ಬಗ್ಗೆ ಕಾನೂನು ಇಲಾಖೆ ಕಣ್ಗಾವಲು ಇಟ್ಟಿದೆ.

ಪೆರ್ಲದಿಂದ ಸ್ವರ್ಗ ಹಾಗೂ ವಾಣಿನಗರ ರಸ್ತೆ ಮೂಲಕ ತೆರಳುವಾಗ ಮಧ್ಯರಾತ್ರಿ ಪ್ರೇತ ಕಂಡುಬಂದಿದೆ ಎಂಬ ಎಡಿಟಿಂಗ್‌ ಫೋಟೋ ತಯಾರಿಸಿ ಇಲ್ಲಿನ ಕೆಲವು ವಾಟ್ಸ್‌ಆ್ಯಪ್‌ ಗುಂಪುಗಳಾದ ಜಾಲತಾಣಗಳಲ್ಲಿ ಕಿಡಿಗೇಡಿಗಳು ಕಳೆದ ಕೆಲವು ದಿನಗಳಿಂದ ಪ್ರಚುರಪಡಿಸುತ್ತಿದ್ದು ಇದು ಸುಳ್ಳು ವದಂತಿ ಎಂದು ಸ್ಪಷ್ಟಪಡಿಸಲಾಗಿದೆ. ಇದರ ಹಿಂದೆ ಕಾನೂನುಬಾಹಿರ ಚಟುವಟಿಕೆಯ ದುರುದ್ದೇಶವಿದ್ದು ಕೆಲವು ಸಮಾಜದ್ರೋಹಿಗಳು ತಮ್ಮ ಮೊಬೈಲ್‌ ಕೆಮರಾಗಳಲ್ಲಿ ಈ ರೀತಿಯ ಚಿತ್ರಣಗಳನ್ನು ನಿರ್ಮಿಸುತ್ತಿರುವುದಾಗಿ ತಿಳಿದು ಬಂದಿದೆ.

ವಾಣಿನಗರದ ಚೆನ್ನುಮೂಲೆ ಯಲ್ಲಿ ರಸ್ತೆ ಮಧ್ಯೆ ಆಟೋರಿûಾ ಚಾಲಕನೋರ್ವನಿಗೆ ಪ್ರೇತ ಗೋಚರಿಸಿದೆ ಎಂಬುದಾಗಿ ಸುಳ್ಳು ಫೋಟೋ ಸೃಷ್ಟಿಸಿ ಸುದ್ದಿ ಹಬ್ಬಲಾಗಿದ್ದು ಬಳಿಕ ಇದೀಗ ಸ್ವರ್ಗದ ಗೋಳಿಕಟ್ಟೆಯ ಬಸ್‌ ನಿಲ್ದಾಣ ಬಳಿ ಪ್ರೇತ ನಿಂತಿರುವ ಫೋಟೋವೊಂದನ್ನು ಕಾರಿನಲ್ಲಿ ಹೋಗುವವರು ಸೆರೆ ಹಿಡಿದರೆಂಬ ಸುಳ್ಳು ಸುದ್ದಿ ಹಬ್ಬಲಾಗುತ್ತಿದೆ. ಇದು ಮಕ್ಕಳು, ಮಹಿಳೆಯರ ಸಹಿತ ನಾಗರಿಕರಲ್ಲಿ ಭೀತಿ ಸೃಷ್ಟಿಸುತ್ತಿರುವು ದಾಗಿ ದೂರಲಾಗಿದೆ. ಸ್ಥಳೀಯವ್ಯಕ್ತಿಯೋರ್ವ ಯುವಕರೊಡ ಗೂಡಿ ದುಷ್ಕೃತ್ಯ ನಡೆಸುವ ಬಗ್ಗೆ ಬೆಳಕಿಗೆ ಬಂದಿದ್ದು ಪೊಲೀಸರು ಆತನಮೇಲೆ ಕಣ್ಣಿಟ್ಟಿದ್ದಾರೆ. ಜನತೆ ಭಯ ಪಡಬೇಕಾಗಿಲ್ಲ ಎಂದು ಪೊಲೀಸ್‌ ಅ ಧಿಕಾರಿಗಳು ತಿಳಿಸಿದ್ದಾರೆ.

ಫಾರ್ವರ್ಡ್‌ ಮಾಡದಿರಿ
ಇಂತಹ ಸಂದೇಶಗಳನ್ನು ಫಾರ್ವರ್ಡ್‌ ಮಾಡುವವರ ವಿರುದ್ಧವೂ ಕಠಿನ ಕ್ರಮ ಕೈಗೊಳ್ಳ ಲಾಗುವುದೆಂದು ಸೈಬರ್‌ ಸೆಲ್‌ನ ಅ  ಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.