ಮಾರ್ಗ ಮಧ್ಯೆ ಕಾಣಿಸಿಕೊಂಡ ಹೆರಿಗೆ ನೋವು: ಆ್ಯಂಬುಲೆನ್ಸ್ ನಲ್ಲೆ ಹೆರಿಗೆ


Team Udayavani, Jun 20, 2023, 1:19 PM IST

ಮಾರ್ಗ ಮಧ್ಯೆ ಕಾಣಿಸಿಕೊಂಡ ಹೆರಿಗೆ ನೋವು: ಆ್ಯಂಬುಲೆನ್ಸ್ ನಲ್ಲೆ ಹೆರಿಗೆ

ಚಿಕ್ಕಮಗಳೂರು: ಮಾರ್ಗಮಧ್ಯೆ ಹೆರಿಗೆ ನೋವು ಕಾಣಿಸಿಕೊಂಡು ಆ್ಯಂಬುಲೆನ್ಸ್ ನಲ್ಲೇ ಹೆರಿಗೆಯಾಗಿ ತಾಯಿ ಮಗು ಇಬ್ಬರೂ ಸುರಕ್ಷಿತವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

108 ಆ್ಯಂಬುಲೆನ್ಸ್ ನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ 22 ವರ್ಷದ ಗಾಯತ್ರಿ ಎಂಬುವರ ಹೆರಿಗೆಯನ್ನ ಶುಶ್ರೂಷಕಿ ದೊಡ್ಡಮ್ಮ ಎಂಬುವರು ಹೆರಿಗೆ ಮಾಡಿಸಿದ್ದಾರೆ.

ತಾಲೂಕಿನ ಬಸವನಕೋಡಿಯಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆ ತರುತ್ತಿರುವಾಗ ದಾರಿ ಮಧ್ಯೆ ನಾಗರಹಳ್ಳಿ ಹತ್ತಿರ ಗಾಯಿತ್ರಿ ಅವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು 108 ಆಂಬುಲೆನ್ಸ್ ನಲ್ಲಿದ್ದ ಶುಶ್ರೂಷಕಿ ದೊಡ್ಡಮ್ಮರವರು ಚಾಲಕ ವಸಂತ ಅವರ ಸಹಾಯದಿಂದ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಕರೆ ತಂದಿದ್ದಾರೆ.

ಗಾಯತ್ರಿ ಸಂಬಂಧಿಕರು 108 ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-isra;

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

4-chikkamagaluru

Chikkamagaluru: ಬೆಳ್ಳಂ ಬೆಳಗ್ಗೆ ಒಂಟಿ ಸಲಗದ ಹಾವಳಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

7-gp-protest

Kottigehara: ಗ್ರಾ.ಪಂ.ಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

arre

Kumble: ಮಾವನ ಕೊಲೆಗೆ ಯತ್ನ: ಆರೋಪಿ ಬಂಧನ

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

5

Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.