![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 20, 2023, 2:54 PM IST
ಚಿಕ್ಕಮಗಳೂರು: ಕಾಫಿನಾಡು ಬಯಲುಸೀಮೆ ಭಾಗದಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ.
ಚಿಕ್ಕಮಗಳೂರು ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆ ಅಬ್ಬರ ಜೋರಾಗಿದ್ದು, ಭಾರೀ ಮಳೆ ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ
ಕಾದ ಕಾವಲಿಯಂತಾಗಿದ್ದ ಬಯಲುಸೀಮೆಗೆ ವರುಣದೇವ ತಂಪೆರಚಿದ್ದಾನೆ. ಮಲೆನಾಡು ಭಾಗ ಶಿವಮೊಗ್ಗದಲ್ಲಿ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಜನ ಸಂತಸಗೊಂಡರು.
You seem to have an Ad Blocker on.
To continue reading, please turn it off or whitelist Udayavani.