Submarine; ನಾಪತ್ತೆಯಾದ ಜಲಾಂತರ್ಗಾಮಿಯಿಂದ ಶಬ್ದ!

 -ಕೆನಡಾದ ಪಿ-3 ವಿಮಾನಕ್ಕೆ ಸಿಕ್ಕ ಸಿಗ್ನಲ್‌| ಕಾರ್ಯಾಚರಣೆ ಬಿರುಸು

Team Udayavani, Jun 22, 2023, 7:30 AM IST

thumb-3

ವಾಷಿಂಗ್ಟನ್‌: ಅಟ್ಲಾಂಟಿಕ್‌ ಸಾಗರದಲ್ಲಿ ಟೈಟಾನಿಕ್‌ ಹಡಗಿನ ಅವಶೇಷಗಳತ್ತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜಲಾಂತರ್ಗಾಮಿ ನೌಕೆ ಮುಳುಗಡೆಯಾದ 2 ದಿನಗಳ ಬಳಿಕ, ಬುಧವಾರ ಶೋಧ ಪ್ರದೇಶದ ಕಡಲಾಳದಲ್ಲಿ ಶಬ್ದವೊಂದು ಕೇಳಿಬಂದಿದೆ. ಈ ಮೂಲಕ ನೌಕೆಯಲ್ಲಿರುವ ಪ್ರವಾಸಿಗರು ಇನ್ನೂ ಜೀವಂತವಾಗಿರಬಹುದು ಎಂಬ ಆಶಾವಾದ ಮೂಡಿದೆ.

ಐವರು ಪ್ರವಾಸಿಗರಿದ್ದ ನೌಕೆ ಭಾನುವಾರ ಪ್ರಯಾಣ ಆರಂಭಿಸಿದ 1 ಮುಕ್ಕಾಲು ಗಂಟೆಯ ಬಳಿಕ ನಾಪತ್ತೆಯಾಗಿ ಸಂಪರ್ಕ ಕಳೆದುಕೊಂಡಿತ್ತು. ಈಗ ಅದರಲ್ಲಿ ಕೇವಲ 24 ಗಂಟೆಗಳ ಅವಧಿಗಷ್ಟೇ ಸೀಮಿತವಾಗಿರುವಷ್ಟು ಆಮ್ಲಜನಕ ವ್ಯವಸ್ಥೆ ಇದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಕರಾವಳಿ ಪಡೆ, ಕೆನಡಾ ಜಂಟಿ ರಕ್ಷಣಾ ಪಡೆ ಹಾಗೂ ಫ್ರಾನ್ಸ್‌ನ ವಿಪತ್ತು ಪರಿಹಾರ ಪಡೆಗಳು ಶೋಧ ಕಾರ್ಯಾಚಾರಣೆ ಬಿರುಸುಗೊಳಿಸಿವೆ. ಈ ವೇಳೆ ಕೆನಾಡದ ಪಿ-3 ವಿಮಾನಕ್ಕೆ ಶೋಧಪ್ರದೇಶದಲ್ಲಿ ಸಿಗ್ನಲ್‌ ಒಂದು ಪತ್ತೆಯಾಗಿದ್ದು, ಪ್ರತಿ 30 ನಿಮಿಷಕ್ಕೊಮ್ಮೆ ಶಬ್ದ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಬ್ದಗಳ ಮೂಲ ಅನ್ವೇಷಿಸಲು ರಿಮೋಟ್‌ ಆಪರೇಟಡ್‌ ವೆಹಿಕಲ್‌ ಒಂದನ್ನೂ ನಿಯೋಜಸಲಾಗಿದ್ದು, ಶೀಘ್ರವೇ ಜಲಾಂತರ್ಗಾಮಿ ನೌಕೆ ಪತ್ತೆಯಾಗುವ ವಿಶ್ವಾಸವನ್ನೂ ರಕ್ಷಣಾ ಪಡೆಗಳು ವ್ಯಕ್ತ ಪಡಿಸಿವೆ.

ಇನ್ನು ಮುಳುಗಿಹೋಗಿರುವ ಜಲಾಂತರ್ಗಾಮಿ ನೌಕೆ ತಯಾರಿಕಾ ಸಂಸ್ಥೆಯ ಮಾಜಿ ಉದ್ಯೋಗಿ ಲ್ರೋರ್ಚಿಡ್ಜ್ ಎಂಬವರು ಈ ದುರಂತಕ್ಕೆ ಸಂಸ್ಥೆಯೇ ಹೊಣೆಯೆಂದು ಹೇಳಿದ್ದು, ನೌಕೆ ತಲುಪಬಹುದಾದ ಸಾಗರದ ಆಳದ ಮಿತಿ ವಾಸ್ತವವಾಗಿ 1,300 ಮೀಟರ್‌ (4,265 ಅಡಿ ) ಮಾತ್ರ. ಆದರೆ, ಸಂಸ್ಥೆಯು ನೌಕೆಗೆ 4000 ಮೀಟರ್‌ ಅಂದರೆ 13,123 ಅಡಿಗಳ ಆಳಕ್ಕೆ ತಲುಪುವ ಪರಿಮಿತಿ ನೀಡಿದೆ. ಸರಿಯಾಗಿ ಪರೀಕ್ಷೆಗಳನ್ನು ನಡೆಸದೇ ನೀಡಿದ ಈ ಮಿತಿಯ ಕಾರಣದಿಂದಾಗಿಯೇ ನೌಕೆ ಸಾಗರದಾಳ ತಲುಪಿ, ಸಮಸ್ಯೆಗೆ ಸಿಲುಕಿದೆ ಎಂದು ಆರೋಪಿಸಿದ್ದಾರೆ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.