Daily Horoscope: : ಅತಿಯಾದ ಶ್ರಮ ಜವಾಬ್ದಾರಿಯಿಂದ ದೇಹಾಯಾಸ ತೋರೀತು


Team Udayavani, Jun 22, 2023, 7:12 AM IST

1-horoscope

ಮೇಷ: ಅಧ್ಯಯನ ನಿರತರಿಗೆ ಅನುಕೂಲಕರ ದಿನ. ಸರ್ವ ವಿಧದ ಸೌಕರ್ಯ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಮನಃ ತೃಪ್ತಿ.

ವೃಷಭ: ಗಣ್ಯ ವ್ಯಕ್ತಿಗಳ ಸಂಪರ್ಕ. ಗೌರವ ಪ್ರತಿಷ್ಠೆ ವೃದ್ಧಿ. ವಿನಯತೆಯಿಂದ ಕೂಡಿದ ಕಾರ್ಯವೈಖರಿ. ಜನಮನ್ನಣೆ. ಧಾರ್ಮಿಕ ಕಾರ್ಯಗಳಿಗಾಗಿ ಧನ ವ್ಯಯ. ಮಾನಸಿಕ ಪ್ರಪುಲ್ಲತೆ. ಗೃಹೋಪಕರಣ ವಸ್ತು ಸಂಗ್ರಹ.

ಮಿಥುನ: ಅತಿಯಾದ ಶ್ರಮ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಪಾಲುದಾರರಿಂದ ಉತ್ತಮ ಪ್ರೋತ್ಸಾಹ ಲಭಿಸೀತು. ವಿವೇಕದಿಂದ ಕೂಡಿದ ಕಾರ್ಯವೈಖರಿಯಿಂದ ಪ್ರಗತಿ.

ಕರ್ಕ: ಮಕ್ಕಳಿಂದ ಸಂತೋಷ ವೃದ್ಧಿ. ದೇಹಾರೋಗ್ಯ ಉತ್ತಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಉತ್ತಮ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ: ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ.

ಕನ್ಯಾ: ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾನಸಿಕ ಸಂತುಷ್ಠತೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾದಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನಪದದ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope

Daily Horoscope; ಹೇಗಿದೆ ನೋಡಿ ನಿಮ್ಮ ಇಂದಿನ ರಾಶಿಫಲ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

Dina Bhavishya

Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.