ಮಾಹಿತಿ ನೀಡಲು ನಿರ್ಲಕ್ಷ್ಯ: ನೆಲಮಂಗಲ ತಹಶೀಲ್ದಾರ್‌ಗೆ 10ಸಾವಿರ ರೂ. ದಂಡ


Team Udayavani, Jun 22, 2023, 2:25 PM IST

ಮಾಹಿತಿ ನೀಡಲು ನಿರ್ಲಕ್ಷ್ಯ: ನೆಲಮಂಗಲ ತಹಶೀಲ್ದಾರ್‌ಗೆ 10ಸಾವಿರ ರೂ. ದಂಡ

ನೆಲಮಂಗಲ: ಮಾಹಿತಿ ನೀಡಲು ನಿರ್ಲಕ್ಷ್ಯ ಧೋರಣೆ ಹಾಗೂ ಆಯೋಗದ ವಿಚಾರಣೆಗೆ ಗೈರು ಹಾಜರಾಗಿರುವ ಪರಿಣಾಮ ತಹಶೀಲ್ದಾರ್‌ ಅರುಂಧತಿ ಅವರಿಗೆ 10ಸಾವಿರ ರೂ.ದಂಡವನ್ನು ವಿಧಿಸಿ ಕರ್ನಾಟಕ ಮಾಹಿತಿ ಆಯೋಗ ಆದೇಶ ನೀಡಿದ್ದು ಕಾನೂನಿನ ಮಹತ್ವ ತಿಳಿಸಿದೆ.

ತಾಲೂಕು ವ್ಯಾಪ್ತಿಯ ಸೋಂಪುರ ಹೋಬಳಿ- 2ರಲ್ಲಿ ಕಾರ್ಯನಿರ್ವಹಿ ಸುವ ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸವಿರುವ ದಾಖಲೆಗಳನ್ನು 2020ರಿಂದ 2022ರ ತನಕ ನೀಡುವಂತೆ ತಾಲೂಕಿನ ಶಿವಶಂಕರ್‌.ಎಸ್‌ ಎಂಬವರು ಆರ್‌ ಟಿಐ ಮೂಲಕ ಅರ್ಜಿ ಸಲ್ಲಿಸಿದ್ದರು. ಮಾಹಿತಿ ನೀಡದ ಪರಿಣಾಮ ಶಿವಶಂಕರ್‌ ಮೇಲ್ಮನವಿ ಸಲ್ಲಿಸಿದ್ದು ಆಯೋಗ ಮಾಹಿತಿ ನೀಡಲು ಸೂಚನೆ ನೀಡಿತ್ತು. ಆದರೆ ತಹಶೀಲ್ದಾರ್‌ ಅರುಂಧತಿ ಆಯೋಗಕ್ಕೆ ದಾಖಲೆ ನೀಡದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆಯೋಗ ದಂಡವಿಧಿಸಿದೆ.

ದಂಡ: ಮೇಲ್ಮನವಿದಾರರಿಗೆ ನಿಗಧಿತ ಅವಧಿ ಯೊಳಗೆ ಮಾಹಿತಿ ಒದಗಿಸದೆ ಇರುವುದು, ಆಯೋಗದ ಆದೇಶಗಳನ್ನು ಪಾಲನೆ ಮಾಡದೇ ನಿರ್ಲಕ್ಷ್ಯ ಧೋರಣೆ ತೋರಿರುವುದು, ಮೇಲ್ಮನವಿದಾರರಿಗೆ ನಿಗದಿತ ಅವಧಿಯೊಳಗೆ ಮಾಹಿತಿ ಒದಗಿಸದೆ ಇರುವುದರಿಂದ ದಂಡವಿಧಿಸುವುದಾಗಿ ನಿರ್ದೇಶನ ನೀಡಿದ್ದರೂ ಲಿಖಿತ ಸಮಜಾಯಿಷಿ ನೀಡದೇ ಆಯೋಗದ ವಿಚಾರಣೆಗೆ ಗೈರಾಗಿದ್ದರಿಂದ ದಂಡ ವಿಧಿಸಿ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಮೇಲ್ಮನವಿದಾರ ಶಿವಶಂಕರ್‌ ಮಾತ ನಾಡಿ, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದರೆ ಎಂಬ ವಿಚಾರವಾಗಿ ಮಾಹಿತಿ ಕೇಳಿದ್ದು ನಮ್ಮ ಮನವಿಗೆ ತಹಶೀಲ್ದಾರ್‌ ಸ್ಪಂದನೆ ನೀಡದೇ ಕೆಟ್ಟ ದಾಗಿ ನಡೆಸಿಕೊಂಡ ಪರಿಣಾಮ ಮೇಲ್ಮನವಿ ಹೋಗಿದ್ದೆನು. ಕರ್ನಾಟಕ ಮಾಹಿತಿ ಆಯೋಗ ತಹಶೀಲ್ದಾರ್‌ರಿಗೆ ದಂಡವಿಧಿಸಿ ಎಚ್ಚರಿಕೆ ನೀಡಿರುವುದು ಸಂತೋಷವಾಗಿದೆ. ಕಾನೂನು ಜನಪರವಾಗಿದೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ ಎಂದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.