Ram Charan and Upasana: ರಾಮ್ ಚರಣ್ – ಉಪಾಸನಾ ದಂಪತಿಯ ನವಜಾತ ಶಿಶುವಿನ ಫೋಟೋ ಲೀಕ್?
Team Udayavani, Jun 22, 2023, 4:54 PM IST
ಹೈದರಾಬಾದ್: ಮದುವೆಯಾದ 10 ವರ್ಷದ ಬಳಿಕ ನಟ ರಾಮ್ ಚರಣ್ – ಉಪಾಸನ ದಂಪತಿ ತಂದೆ ತಾಯಿಯಾಗಿದ್ದಾರೆ. ಮೆಗಾ ಕುಟುಂಬದಲ್ಲಿ ಈ ವಿಚಾರ ಸಂತಸದ ಮನೆ ಮಾಡಿದೆ. ಈ ನಡುವೆ ವೈರಲ್ ಸುದ್ದಿಯೊಂದು ಹರಿದಾಡುತ್ತಿದೆ.
ಜೂನ್ 19 ರಂದು ಆಸ್ಪತ್ರೆಗೆ ದಾಖಲಾದ ಉಪಾಸನ, ಜೂ.20 ರಂದು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ವಿಚಾರ ಮೆಗಾ ಫ್ಯಾಮಿಲಿ ಸಂಭ್ರಮ ತಂದಿದೆ. ನಟರಾದ ಅಲ್ಲು ಅರ್ಜುನ್, ಅಲ್ಲು ಅರವಿಂದ್, ವರುಣ್ ತೇಜ್ ಸೇರಿದಂತೆ ಅನೇಕ ಮೆಗಾ ಫ್ಯಾಮಿಲಿಯ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ತಾಯಿ – ಮಗುವನ್ನು ನೋಡಿ ಶುಭ ಹಾರೈಸಿದ್ದರು.
ಇದನ್ನೂ ಓದಿ: ಹೆಚ್ಚುವರಿ ವರದಕ್ಷಿಣೆ ಬೇಡಿಕೆಯಿಟ್ಟು ಕೊನೇ ಕ್ಷಣದಲ್ಲಿ ಮದುವೆಯನ್ನೇ ರದ್ದು ಮಾಡಿದ ವರ.!
ಅಜ್ಜ ಆದ ಚಿರಂಜೀವಿ ಮೊಮ್ಮಗಳಿಗೆ ʼಲಿಟಲ್ ಮೆಗಾ ಪ್ರಿನ್ಸೆಸ್ʼ ಎಂಬ ಮುದ್ದಾದ ನಾಮಕರಣ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಸಂತಸವನ್ನು ಹಂಚಿಕೊಂಡಿದ್ದರು.
ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ನವಜಾತ ಮಗುವಿನ ಫೋಟೋವೊಂದು ವೈರಲ್ ಆಗಿದ್ದು, ಅದು ರಾಮ್ ಚರಣ್ ಅವರ ಮಗಳ ಫೋಟೋ ಎಂದು ಅನೇಕ ಮಂದಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ ರಾಮ್ ಚರಣ್ ಮ್ಯಾನೇಜರ್ ಇದಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ.
ಆಸ್ಪತ್ರೆಯೊಂದರಲ್ಲಿ ತೆಗೆದ ನವಜಾತ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ರಾಮ್ ಚರಣ್ ಅವರ ಮಗಳ ಫೋಟೋವಲ್ಲ ಎಂದು ಹೇಳಿ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Japan ಆ್ಯನಿಮೇಟೆಡ್ ರಾಮಾಯಣ ಅ.18ಕ್ಕೆ ಮರು ಬಿಡುಗಡೆ
Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.