RTPS ಒಂದನೇ ಘಟಕ ನವೀಕರಣಕ್ಕೆ ಪರಿಶೀಲನೆ : ಇಂಧನ ಸಚಿವ ಜಾರ್ಜ್


Team Udayavani, Jun 26, 2023, 2:13 PM IST

1-sadsadsa

ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಒಂದನೇ ಘಟಕ ನವೀಕರಣದ ಪ್ರಸ್ತಾವೆನಯಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಜತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಶಕ್ತಿನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಘಟಕಗಳು ಹಳೆಯದಾಗಿದ್ದು, ಆದ್ಯತಾನುಸಾರ ಕ್ರಮ ವಹಿಸಲಾಗುವುದು ಎಂದರು. ರಾಜ್ಯದಲ್ಲಿ ಉಚಿತ ವಿದ್ಯುತ್ ಗೋಸ್ಕರ್ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ನಿರ್ವಹಣೆ ವಿಚಾರದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿರಬಹುದು ಎಂದರು.

ಗೃಹಜ್ಯೋತಿ ಒಳ್ಳೆಯ ಕಾರ್ಯಕ್ರಮ. ರಾಜ್ಯದ 2.14 ಕೋಟಿ ಜನರಿಗೆ ಸೌಲಭ್ಯ ಸಿಗಲಿದೆ. 200 ಯುನಿಟ್ ಉಚಿತ ಸಿಗಲಿದೆ. ಈಗಾಗಲೇ 52 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ವಿದ್ಯುತ್ ಬೆಲೆ ಏರಿಕೆ ಹಿಂದಿನ ಸರ್ಕಾರದ ಕೊಡುಗೆಯಾಗಿದೆ. ನಾಲ್ಕು ವರ್ಷ ನಾವು ಅಧಿಕಾರ ನಡೆಸಿದ್ದೇವಾ? ಮಾರ್ಚ್ 12ಕ್ಕೆ ಬೆಲೆ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾವೇ ದರ ಹೆಚ್ಚಿಸಿ ಬಿಜೆಪಿಯವರು ಈಗ ಪ್ರೊಟೆಸ್ಟ್ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ವೈಟಿಪಿಎಸ್ ಭೂ ಸಂತ್ರಸ್ತರಿಗೆ ಉದ್ಯೋಗ ನೀಡುವ ವಿಚಾರ ಗಮನಕ್ಕೆ ಬಂದಿದೆ. ಪಾರದರ್ಶಕ ಕಾಯ್ದೆಯಡಿಯೇ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನಾನು ಎಲ್ಲ ವಿಚಾರಗಳ ಬಗ್ಗೆ ಪ್ರಗತಿ ಪರಿಶೀಲನೆ ಮಾಡಲು ಬಂದಿದ್ದು, ಎಲ್ಲ ವಿಚಾರಗಳ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು. ನಂತರ ಆರ್ ಟಿಪಿಎಸ್ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಟಾಪ್ ನ್ಯೂಸ್

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.