ರಾಜಕೀಯ ಸೇರುವವರಿಗೆ ತರಬೇತಿ ಸಂಸ್ಥೆ: ಖಾದರ್‌


Team Udayavani, Jun 27, 2023, 7:21 AM IST

thumb-1

ಬೆಂಗಳೂರು: ರಾಜಕೀಯ ಸೇರುವವರಿಗೆ ತರಬೇತಿ ನೀಡಲು ಆಡಳಿತ ತರಬೇತಿ ಸಂಸ್ಥೆಯೊಂದನ್ನು ಸ್ಥಾಪಿಸುವ ಉದ್ದೇಶ ಹೊಂದಿರುವುದಾಗಿ ರಾಜ್ಯ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್‌ ಹೇಳಿದ್ದಾರೆ.

ನಾನು ಇಂತಹ ಸಂಸ್ಥೆಯೊಂದನ್ನು ಸ್ಥಾಪಿಸುವ ಅಗತ್ಯದ ಬಗ್ಗೆ ಈಗಾಗಲೇ ಪರಿಷತ್‌ ಸಭಾಪತಿ, ಮುಖ್ಯಮಂತ್ರಿ ಮತ್ತು ಕಾನೂನು ಮತ್ತು ಸಂಸದೀಯ ಸಚಿವರ ಜತೆ ಮಾತನಾಡಿದ್ದೇನೆ. ರಾಜಕಾರಣಕ್ಕೆ ಬರುವವರಿಗೆ ಕ್ರಮಬದ್ಧ ತರಬೇತಿ ಸಿಗಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.

ರಾಜಕೀಯ ಎಂಬುದು ಗಣಿತವಲ್ಲ. ಇಲ್ಲಿ ಎರಡು ಪ್ಲಸ್‌ ಎರಡು ಎಂಬುದು ನಾಲ್ಕು, ಇಪ್ಪತ್ತೆರಡು, ಇನ್ನೂರ ಇಪ್ಪತ್ತೆರಡು ಅಥವಾ ಮೈನಸ್‌ ಇಪ್ಪತ್ತೆರಡು ಆಗಬಹುದು. ಮೈನಸ್‌ ಇಪ್ಪತ್ತೆರಡು ಆಗುವ ಅಂದರೆ ನಮ್ಮ ಸಮಾಜವನ್ನು ಹಿಮ್ಮುಖವಾಗಿ ಕೊಂಡೊಯ್ಯುವ ಪ್ರಯತ್ನ ಶಾಸಕರಿಂದ ಆಗಬಾರದು. ರಾಜಕಾರಣ ಎಂಬುದು ರಸಾಯನ ಶಾಸ್ತ್ರವಿದ್ದಂತೆ. ಇಲ್ಲಿ ಪ್ರತಿಕ್ರಿಯೆಗಳು ಹೆಚ್ಚಿರುತ್ತವೆ. ಇದೆಲ್ಲವನ್ನೂ ಸಮತೋಲನದಿಂದ ಕೊಂಡೊಯ್ಯುವ, ಸಮಚಿತ್ತದಿಂದ ಎದುರಿಸುವ ಕಲೆಯನ್ನು ಶಾಸಕರು ರೂಡಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ತರಬೇತಿ ಶಿಬಿರ ಆಯೋಜಿಸಿದ್ದೇವೆ ಎಂದು ಹೇಳಿದರು.

ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಶಾಸನ ಸಭೆಯ ದಿನದ ಅಜೆಂಡಾವನ್ನು ಅಂದೇ ಪೂರ್ಣಗೊಳಿಸಲು ಪ್ರಯತ್ನಿಸಿ. ಜನರ ಅತಿ ನಿರೀಕ್ಷೆಯಿದ್ದರೂ ಅದನ್ನು ಪ್ರಾಮಾಣಿಕವಾಗಿ ಈಡೇರಿಸಲು ಪ್ರಯತ್ನಿಸಿ. ಸದನಕ್ಕೆ ತಪ್ಪದೆ ಹಾಜರಾಗಿ ಟಿಪ್ಪಣಿಗಳನ್ನು ಮಾಡಿಕೊಳ್ಳಿ ಎಂದು ಕಿವಿಮಾತು ಹೇಳಿದರು.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.