ಬಸ್ನಲ್ಲಿ ಮಹಿಳೆಯ ಚಿನ್ನಾಭರಣ, ನಗದು ಕಳವು
Team Udayavani, Jun 27, 2023, 5:09 AM IST
ಮಂಗಳೂರು: ಕೆಎಸ್ಸಾರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಪರ್ಸ್ ಕಳವಾದ ಘಟನೆ ಶನಿವಾರ ನಡೆದಿದೆ.
ರಂಜಿನಿ ಮಾರ್ಲ ಪರ್ಸ್ ಕಳೆದುಕೊಂಡವರು. ಅವರು ಶನಿವಾರ ಕೆಎಸ್ಸಾರ್ಟಿಸಿ ಬಸ್ನಲ್ಲಿ ತುಂಬೆಯಿಂದ ಮಂಗಳೂರು ನಗರದ ಸರ್ವೀಸ್ ಬಸ್ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಬೆಳಗ್ಗೆ 8.45ರಿಂದ 9.20ರ ನಡುವೆ ಅವರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಸಣ್ಣ ಪರ್ಸ್ ಕಳವಾಗಿದೆ. ಪರ್ಸ್ನಲ್ಲಿ ಸುಮಾರು 55 ಗ್ರಾಂ ತೂಕದ ಚಿನ್ನಾಭರಣ, 1 ಪೆನ್ಡ್ರೈವ್, 5,000 ರೂ. ನಗದು ಸೇರಿದಂತೆ ಅಂದಾಜು 3,05,500 ರೂ. ಮೌಲ್ಯದ ಸೊತ್ತುಗಳಿದ್ದವು ಎಂಬುದಾಗಿ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.