ಮಾದಕ ವ್ಯಸನಿ ಪತ್ನಿಗೆ ಅಕ್ರಮ ಸಂಬಂಧ: ಕನಡ ಚಿತ್ರ ನಿರ್ಮಾಪಕನಿಂದ ದೂರು


Team Udayavani, Jun 27, 2023, 12:52 PM IST

TDY-6

ಬೆಂಗಳೂರು: ಪತ್ನಿ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್‌ ಪೆಡ್ಲರ್‌ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಸಿನಿಮಾ ನಿರ್ಮಾಪಕರೊಬ್ಬರು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತೂಂದೆಡೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ನಿರ್ಮಾಪಕನ ಪತ್ನಿಯೂ ಪತಿ ವಿರುದ್ಧ ಪ್ರತಿದೂರು ನೀಡಿದ್ದಾರೆ. ನಟ ಹಾಗೂ ನಿರ್ಮಾಪಕ ಟಿ.ಚಂದ್ರಶೇಖರ್‌ ಎಂಬವರು ತಮ್ಮ ಪತ್ನಿ ನಮಿತಾ ಹಾಗೂ ಲಕ್ಷ್ಮೀಶ್‌ ಪ್ರಭು ಎಂಬುವರ ವಿರುದ್ಧ ಕೇಸ್‌ ದಾಖಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ನಮಿತಾ ಕೂಡ ಪತಿ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ʼಹೀಗೊಂದು ದಿನʼ ಹಾಗೂ ʼಅಪ್ಪುಗೆʼ ಎಂಬ ಸಿನಿಮಾಗಳ ನಿರ್ಮಾಪಕ ಟಿ.ಚಂದ್ರಶೇಖರ್‌, ಎರಡು ವರ್ಷಗಳ ಹಿಂದೆ ನಮಿತಾರನ್ನು ವಿವಾಹವಾಗಿದ್ದು, ಬನಶಂಕರಿ 3ನೇ ಹಂತದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಈ ಮಧ್ಯೆ ತನ್ನ ಪತ್ನಿ ಮಾದಕ ವ್ಯಸನಿಯಾಗಿದ್ದು, ಎಷ್ಟೇ ಬುದ್ಧಿ ಹೇಳಿದರೂ ಡ್ರಗ್ಸ್‌ನಿಂದ ದೂರವಾಗಲಿಲ್ಲ. ಅಲ್ಲದೆ, ಕಳೆದ ಜನವರಿಯಿಂದ ಆಕೆಗೆ ಲಕ್ಷ್ಮೀಶ್‌ ಪ್ರಭು ಎಂಬ ಡ್ರಗ್ಸ್‌ ಪೆಡ್ಲರ್‌ ಎಂಬಾತನ ಜತೆ ಅನೈತಿಕ ಸಂಬಂಧವಿದೆ. ಜೂ. 16 ರಂದು ಮನೆಯಲ್ಲಿ ಪತ್ನಿ ಹಾಗೂ ಲಕ್ಷ್ಮೀಶ್‌ ದೈಹಿಕ ಸಂಪರ್ಕದಲ್ಲಿದ್ದ ವೇಳೆ ನೋಡಿ ಪ್ರಶ್ನಿಸಿದಾಗ ಇಬ್ಬರೂ ಸೇರಿ ತನ್ನ ಮೇಲೆ ಹಲ್ಲೆ ನಡೆಸಿ ಪ್ರಾಣಬೆದರಿಕೆ ಹಾಕಿದ್ದಾರೆ. ಕೂಡಲೇ ಪೊಲೀಸರಿಗೆ ಠಾಣೆ ದೂರು ನೀಡಿರುವುದಾಗಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಪತ್ನಿಯಿಂದ ಪ್ರತಿದೂರು ದಾಖಲು : ನಮಿತಾ ಕೂಡ ಪತಿ ಚಂದ್ರಶೇಖರ್‌ ವಿರುದ್ಧ ದೂರು ದಾಖಲಿಸಿದ್ದು, ಚಂದ್ರಶೇಖರ್‌ಗೆ ಮೊದಲೇ ಮದುವೆಯಾಗಿದ್ದು, ಮೊದಲ ಹೆಂಡತಿ, ಮಕ್ಕಳಿದ್ದಾರೆ. ನನ್ನನ್ನು ಮದುವೆ ಮಾಡಿಕೊಳ್ಳುವ ವೇಳೆ ತನ್ನ ಪತ್ನಿಗೆ ವಿಚ್ಛೇಧನ ನೀಡಿರುವುದಾಗಿ ಪತ್ರ ತೋರಿಸಿ, ನನ್ನ ವಿವಾಹ ವಾಗಿದ್ದರು. ಜೂ.16 ರ ಮಧ್ಯಾಹ್ನ 1 ಗಂಟೆಯಲ್ಲಿ ನಮ್ಮ ಮನೆಯ ಮುಂದೆ ಗಲಾಟೆ ನಡೆಯುತ್ತಿತ್ತು. ಸದ್ದು ಕೇಳಿ ಹೊರಬಂದು ನೋಡಿದ್ದಾಗ ನನ್ನ ಸ್ನೇಹಿತ ಲಕ್ಷ್ಮೀಶ್‌ಪ್ರಭುಗೆ ವಿನಾಕಾರಣ ಚಂದ್ರ ಶೇಖರ್‌ ಮತ್ತು ಆತನ ಸ್ನೇಹಿತರಾದ ಅರುಣ್‌, ಹೇಮಂತ್‌ ಥಳಿಸಿದ್ದಾರೆ. ಆತನ ಬಟ್ಟೆ ಬಿಚ್ಚಿಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ನನ್ನ ಮೇಲೂ ಚಾಕುವಿನಿಂದ ಹಲ್ಲೆ ಮಾಡಿದ್ದು, “ಮನೆಯಲ್ಲಿ ಡ್ರಗ್ಸ್‌ ಇಟ್ಟು ಅರೆಸ್ಟ್‌ ಮಾಡಿಸಿ ಜೈಲಿಗೆ ಕಳುಹಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ನಮಿತಾ ಆರೋಪಿಸಿ ಪತಿ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.