ವರ್ಗಾವಣೆಗೊಂಡ ಜನಸ್ನೇಹಿ ಸಬ್ ಇನ್ ಸ್ಪೆಕ್ಟರ್ ಪವನ್ ಕುಮಾರ್ ಗೆ ಸನ್ಮಾನ
Team Udayavani, Jun 27, 2023, 7:13 PM IST
ಕೊಟ್ಟಿಗೆಹಾರ: ಬಾಳೂರು ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಜನಸ್ನೇಹಿ ಸಬ್ ಇನ್ ಸ್ಪೆಕ್ಟರ್ ಸಿ.ಸಿ.ಪವನ್ ಕುಮಾರ್ ಅವರಿಗೆ ಗಬ್ಗಲ್ ನ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಬಳಿಕ ಗಬ್ಗಲ್ ಕರವೇ ಅಧ್ಯಕ್ಷ ಮಂಜುನಾಥ್ ಮಾತನಾಡಿ’ ಪವನ್ ಕುಮಾರ್ ಅವರು ಒಂದು ವರ್ಷಗಳ ಕಾಲ ಕಾನೂನು ಪಾಲನೆಯನ್ನು ಸಮಗ್ರವಾಗಿ ನಿರ್ವಹಿಸಿ ಖಡಕ್ ಅಧಿಕಾರಿಯಾಗಿದ್ದರು. ಪೊಲೀಸ್ ಠಾಣೆಯನ್ನು ನವೀಕರಿಸಿ ಪರಿಸರ ಸ್ನೇಹಿ ವಾತಾವರಣ ನಿರ್ಮಿಸಿ ಜನಸ್ನೇಹಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ವರ್ಗಾವಣೆಯಾಗಿರುವುದು ಬೇಸರ ತಂದಿದೆ. ಮುಂದೆ ವರ್ಗಾವಣೆಯಾಗಿ ಹೋಗುವ ಠಾಣೆಗಳಲ್ಲೂ ಜನಸ್ನೇಹಿಯಾಗಿ ಜನರಿಗೆ ಅವರಿಂದ ಉತ್ತಮ ಸೇವೆ ದೊರೆಯುವಂತಾಗಲಿ’ ಎಂದರು.
ಈ ಸಂದರ್ಭದಲ್ಲಿ ಕಳಸ ರಾಜ್ ಕುಮಾರ್ ಅಭಿಮಾನಿ ಕನ್ನಡರಾಜು,ನಿಡುವಾಳೆಯ ಶ್ರೀರಾಮೇಶ್ವರ ದೇವಸ್ಥಾನದ ವ್ಯವಸ್ಥಾಪಕ ಎಂ.ಆರ್.ನಾಗರಾಜ್ ಭಟ್,ಕಳಸ ಕರವೇ ಅಧ್ಯಕ್ಷ ಪೂರ್ಣೇಶ್,ಕರವೇಯ ಸುಭಾಷ್, ರಂಜಿತ್, ಸುದರ್ಶನ್, ಸಚಿನ್, ರತೀಶ್, ರಘು, ಪ್ರದೀಪ್, ಗುರುಪ್ರಸಾದ್, ಸಚಿನ್ ಇದ್ದರು.
ಇದನ್ನೂ ಓದಿ: ಮುಂಬೈ-ಗೋವಾ ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿಗೆ ಚಾಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.