ಬಂಗಾರ ಠೇವಣಿಗೆ ಗೃಹಸ್ಥರ ನಿರಾಸಕ್ತಿ, ದೇಗುಲಗಳಿಗೆ ಉತ್ಸಾಹ

-ಗುಜರಾತ್‌ನ ಅಂಬಾಜಿ, ಸೋಮನಾಥ ದೇಗುಲದಿಂದ 200 ಕೆಜಿ ಚಿನ್ನ ಠೇವಣಿ

Team Udayavani, Jun 30, 2023, 7:40 AM IST

gold

ಅಹ್ಮದಾಬಾದ್‌: ಬಂಗಾರವನ್ನು ಬ್ಯಾಂಕ್‌ನಲ್ಲಿ ಠೇವಣಿಯಾಗಿಟ್ಟು ಲಾಭ ಪಡೆಯುವ ಕೇಂದ್ರದ ಜಿಎಂಎಸ್‌ ಯೋಜನೆಗೆ ಭಾರತೀಯ ಗೃಹಸ್ಥರು ಆಸಕ್ತಿ ತೋರಿಲ್ಲ ಎಂದು ಸಮೀಕ್ಷೆ ಹೇಳಿದೆ. ಆದರೆ ದೇವಸ್ಥಾನಗಳು ಮಾತ್ರ ಈ ವಿಚಾರದಲ್ಲಿ ಜಾಸ್ತಿ ಆಸ್ಥೆ ತೋರುತ್ತಿವೆ.

ಗುಜರಾತ್‌ನ ಅಂಬಾಜಿ ಮತ್ತು ಸೋಮನಾಥ ದೇಗುಲಗಳು ಒಟ್ಟಾಗಿ 200 ಕೆಜಿ ಬಂಗಾರವನ್ನು ಠೇವಣಿಯಾಗಿಟ್ಟಿವೆ. ಕೇಂದ್ರ ಸರ್ಕಾರವೂ ದೇಗುಲಗಳಿಗೆ ಬಂಗಾರವನ್ನು ಠೇವಣಿಯಾಗಿಡಲು ಪ್ರೋತ್ಸಾಹ ನೀಡುತ್ತಿದೆ ಎನ್ನುವುದನ್ನು ಗಮನಿಸಬೇಕು.

ಅಹ್ಮದಾಬಾದ್‌ನ ಐಐಎಂನಲ್ಲಿರುವ ಭಾರತೀಯ ಬಂಗಾರ ನೀತಿ ಕೇಂದ್ರದ ಸಮೀಕ್ಷೆ ಪ್ರಕಾರ, ಕೇವಲ ಶೇ.0.22ರಷ್ಟು ಬಂಗಾರವನ್ನು ಮಾತ್ರ ಗೃಹಸ್ಥರು ಬ್ಯಾಂಕ್‌ಗಳಲ್ಲಿ ಠೇವಣಿಯಾಗಿಟ್ಟಿದ್ದಾರೆ. ಆದರೆ ದೇಗುಲಗಳಿಂದ ಹೆಚ್ಚೆಚ್ಚು ಚಿನ್ನ ಠೇವಣಿಯಾಗುತ್ತಿದೆ. ಬಾಣಸ್ಕಾಂತ ಜಿಲ್ಲೆಯ ಅಂಬಾಜಿ ದೇಗುಲದಿಂದ 168 ಕೆಜಿ ಚಿನ್ನ ಠೇವಣಿಯಾಗಿದೆ. ಉಳಿದ ಚಿನ್ನ ಸೋಮನಾಥದಿಂದ ಹೋಗಿದೆ. ಅವುಗಳ ಮೊತ್ತ 120 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ದೇಶದ ನಿವಾಸಿಗಳು ಠೇವಣಿ ಇರಿಸಿರುವ ಪ್ರಮಾಣ ಕೇವಲ ಶೇ.0.22 ಮಾತ್ರ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.