ಸುಧಾರಣೆಗಿದ್ದ ಅತ್ಯುತ್ತಮ ಅವಕಾಶ ಹಾಳು: ರುಚಿರಾ ಕಾಂಬೋಜ್ ಕಿಡಿ
ವಿಶ್ವಸಂಸ್ಥೆ ಭದ್ರತಾ ಸಮಿತಿ ಸುಧಾರಣೆ ವಿಳಂಬಕ್ಕೆ ಆಕ್ರೋಶ
Team Udayavani, Jul 1, 2023, 7:15 AM IST
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸುಧಾರಣೆ, ಖಾಯಂ ಸದಸ್ಯತ್ವಕ್ಕಾಗಿ ಆಗ್ರಹಿಸುತ್ತಿರುವ ಭಾರತ, ವಿಶ್ವಸಂಸ್ಥೆಯ ಸ್ಥಿತಿಯಲ್ಲಿ ಬದಲಾವಣೆಯಾಗದಿರುವುದನ್ನು ಕಠಿಣ ಶಬ್ದಗಳಲ್ಲಿ ಟೀಕಿಸಿದೆ. ಭದ್ರತಾ ಸುಧಾರಣೆಗೆ ಸಂಬಂಧಿಸಿದಂತೆ ಐಜಿಎನ್ (ಇಂಟರ್ ಗವರ್ನಮೆಂಟಲ್ ನೆಗೋಷಿಯೇಶನ್ಸ್) ವ್ಯವಸ್ಥೆಯನ್ನೇ ಮುಂದುವರಿಸಲು ವಿಶ್ವಸಂಸ್ಥೆ ತೀರ್ಮಾನ ತೆಗೆದುಕೊಂಡಿದೆ. ಆದರೆ ಐಜಿಎನ್ನ ಒಳರಚನೆಯಲ್ಲಿ ಯಾವುದೇ ಮಹತ್ವದ ಬದಲಾವಣೆಗಳಾಗಿಲ್ಲ ಎಂದಿದೆ.
“ಎಂದಿನಂತೆ ನಡೆಯುತ್ತಿರುವ ಈ ಪ್ರಕ್ರಿಯೆಗಳಿಂದಾಗಿ ಒಂದು ದೊಡ್ಡ ಅವಕಾಶ ಹಾಳಾಗಿದೆ, ಇನ್ನೂ 75 ವರ್ಷ ಯಾವುದೇ ಮಹತ್ವವಾದದ್ದನ್ನು ಸಾಧಿಸದೇ ಹೀಗೆಯೇ ಮುಂದುವರಿಯಲಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಕಿಡಿಕಾರಿದ್ದಾರೆ. ಒತ್ತಡಕ್ಕೆ ಮಣಿದು ಕೈಗೊಳ್ಳುವ ನಿರ್ಧಾರದಿಂದ ಪ್ರಯೋಜನವೇ ಇಲ್ಲವೆಂದಿದ್ದಾರೆ.
ಈ ವರ್ಷ ಸೆಪ್ಟೆಂಬರ್ನಲ್ಲಿ ವಿಶ್ವಸಂಸ್ಥೆಯ 78ನೇ ಅಧಿವೇಶನ ನಡೆಯಲಿದೆ. ಪ್ರಸ್ತುತ ಇರುವ ಐಜಿಎನ್ ವ್ಯವಸ್ಥೆಯನ್ನೇ ಮುಂದುವರಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.