ಖರೀದಿ ನೆಪದಲ್ಲಿ ಬಂದು ಚಿನ್ನ ಎಗರಿಸಿದ ದಂಪತಿ
Team Udayavani, Jul 2, 2023, 5:41 AM IST
ಮಂಗಳೂರು: ಖರೀದಿ ನೆಪದಲ್ಲಿ ಜುವೆಲರಿ ಅಂಗಡಿಗೆ ಬಂದ ದಂಪತಿ ಚಿನ್ನದ ಸರ ಕಳವು ಮಾಡಿರುವ ಘಟನೆ ನಗರದ ಜಿಎಚ್ಎಸ್ ರಸ್ತೆಯಲ್ಲಿ ನಡೆದಿದೆ.
ಶುಕ್ರವಾರ ಸಂಜೆ 4.45ರ ಸುಮಾರಿಗೆ ಹಿಂದಿ ಮತ್ತು ಇಂಗ್ಲಿಷ್ ಮಾತನಾಡುವ ದಂಪತಿ ಚಿನ್ನಾಭರಣ ಅಂಗಡಿಗೆ ಬಂದು ಗುಣಮಟ್ಟ, ಹಾಲ್ಮಾರ್ಕ್, ಮೌಲ್ಯ ಇತ್ಯಾದಿಗಳ ಬಗ್ಗೆ ವಿಚಾರಿಸಿದರು. 2 ಆಭರಣಗಳ ಮೌಲ್ಯವನ್ನು ಖಚಿತಪಡಿಸಿಕೊಂಡ ಬಳಿಕ ಎಟಿಎಂನಿಂದ ಹಣ ತರುವುದಾಗಿ ಹೊರಗೆ ಹೋದವರು ತುಂಬಾ ಹೊತ್ತಾದರೂ ವಾಪಸ್ ಬರಲಿಲ್ಲ. ಇದರಿಂದ ಸಂಶಯಗೊಂಡ ಅಂಗಡಿಯವರು ಸ್ಟಾಕ್ ಪರಿಶೀಲಿಸಿದಾಗ 13.830 ಗ್ರಾಂ ತೂಕದ ಅಂದಾಜು 74,000 ರೂ. ಮೌಲ್ಯದ ಸರ ಕಳವಾಗಿರುವುದು ಗಮನಕ್ಕೆ ಬಂದಿದೆ. ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್!
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು
Mangaluru: ವಿಧಾನ ಪರಿಷತ್ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-3 ಬರುವುದು ಕನ್ಫರ್ಮ್.. ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.