Gujarat Riots Case; ತೀಸ್ತಾ ಸೆಟಲ್ವಾಡ್ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Team Udayavani, Jul 2, 2023, 9:50 AM IST
ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಶನಿವಾರ ತಡರಾತ್ರಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಒಂದು ವಾರದ ಮಧ್ಯಂತರ ಜಾಮೀನು ನೀಡಿದೆ. ಜುಲೈ 8 ರಂದು ತೀಸ್ತಾ ಸೆಟಲ್ವಾಡ್ ಪ್ರಕರಣದ ಜಾಮೀನು ಅರ್ಚಿ ವಿಚಾರಣೆ ಮಾಡುವುದಾಗಿ ತ್ರಿಸದಸ್ಯ ಪೀಠ ಹೇಳಿದೆ.
ಗುಜರಾತ್ ಹೈಕೋರ್ಟ್ ಶನಿವಾರ ತೀಸ್ತಾ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಕೂಡಲೇ ಶರಣಾಗುವಂತೆ ಸೂಚಿಸಿತ್ತು. ಹೈಕೋರ್ಟ್ ಆದೇಶದ ವಿರುದ್ಧ ತೀಸ್ತಾ ‘ಸುಪ್ರೀಂ’ಗೆ ಅರ್ಜಿ ಸಲ್ಲಿಸಿದ್ದರು.
ಏನಿದು ಪ್ರಕರಣ:
2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಟಾಪ್ ಕಾಪ್ ಆರ್ಬಿ ಶ್ರೀಕುಮಾರ್ ಅವರನ್ನು ಸುಳ್ಳು ಸಾಕ್ಷ್ಯಾಧಾರ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಜೂ. 25, 2022 ರಂದು ಬಂಧಿಸಲಾಯಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದ ನಂತರ ತೀಸ್ತಾ ಸೆಪ್ಟೆಂಬರ್ 2022 ರಲ್ಲಿ ಗುಜರಾತ್ನ ಸಬರಮತಿ ಜೈಲಿನಿಂದ ಬಿಡುಗಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ
J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್ ಖರ್ಗೆ!
Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ
Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ
BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ
Lokayukta ADGP ಚಂದ್ರಶೇಖರ್ ಬ್ಲಾಕ್ಮೇಲರ್, ಕ್ರಿಮಿನಲ್:ಎಚ್ಡಿಕೆ ಕೆಂಡಾಮಂಡಲ
Mangaluru: ಟ್ರಾಫಿಕ್ ಸಿಗ್ನಲ್ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್
BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.