Muddebihal; ಮಾನಸಿಕ ಅಸ್ವಸ್ಥ ಮಹಿಳೆ ಕೆರೆಗೆ ಬಿದ್ದು ಮೃತ್ಯು


Team Udayavani, Jul 2, 2023, 2:03 PM IST

crMuddebihal; ಮಾನಸಿಕ ಅಸ್ವಸ್ಥ ಮಹಿಳೆ ಕೆರೆಗೆ ಬಿದ್ದು ಮೃತ್ಯು

ಮುದ್ದೇಬಿಹಾಳ: ಪತಿಯ ಸಾವಿನಿಂದ ಖಿನ್ನತೆಗೊಳಗಾಗಿ ಮಾನಸಿಕ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬಳು ಮುದ್ದೇಬಿಹಾಳ ಪಟ್ಟಣದ ಇಂದಿರಾ ವೃತ್ತದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ.

ಮೃತಳನ್ನು ಬಸವ ನಗರದ ನಿವಾಸಿ ಸುವರ್ಣ ಬಸವರಾಜ ಸವಣೂರ (50) ಎಂದು ಗುರುತಿಸಲಾಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ದಂಡೆಗೆ ತಂದಾಗ ಮೃತಳ ಗುರುತು ಪತ್ತೆ ಆಗಿದೆ. ಈಕೆ ಮಾನಸಿಕ ಅಸ್ವಸ್ಥಳಾಗಿದ್ದ ಕಾರಣ ಮನೆಯಿಂದ ಒಬ್ಬಳನ್ನೆ ಹೊರಗೆ ಹೋಗಲು ಬಿಡುತ್ತಿರಲಿಲ್ಲ. ಇವತ್ತು ಇಂದಿರಾ ವೃತ್ತದಲ್ಲಿರುವ ಮಗಳ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ಬಂದವಳು ಹೀಗೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಸಹೋದರ ಮಹಾಂತೇಶ ಬುಡ್ಡರ ಪೊಲೀಸರಿಗೆ ತಿಳಿಸಿದ್ದಾರೆ.

ಮೃತಳಿಗೆ ಇಬ್ಬರು ಪುತ್ರಿಯರು, ಒಬ್ಬ ಪುತ್ರ ಸೇರಿ ಸಾಕಷ್ಟು ಬಂಧು ಬಳಗ ಇದೆ. ಮುದ್ದೇಬಿಹಾಳ ಪಿಎಸೈ ಆರೀಫ ಮುಷಾಪುರಿ ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕಾಗಮಿಸಿ ಕಾನೂನು ಕ್ರಮ ಕೈಕೊಂಡಿದ್ದಾರೆ.

ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.