ಹೆಗಡೆಕಟ್ಟಾದಲ್ಲಿ ಗೋವಿನ ತಲೆ ಪತ್ತೆ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ ಶಾಸಕ ಭೀಮಣ್ಣ ಸೂಚನೆ


Team Udayavani, Jul 2, 2023, 3:03 PM IST

ಹೆಗಡೆಕಟ್ಟಾದಲ್ಲಿ ಗೋವಿನ ತಲೆ ಪತ್ತೆ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ ಶಾಸಕ ಭೀಮಣ್ಣ ಸೂಚನೆ

ಶಿರಸಿ: ತಾಲೂಕಿನ ಹೆಗಡೆಕಟ್ಟಾ ವ್ಯಾಪ್ತಿಯಲ್ಲಿ ಸಿಕ್ಕಿದ ಗೋವಿನ ತಲೆಗೆ ಸಂಬಂಧಿಸಿ ಯಾರೇ ತಪ್ಪಿತಸ್ಥರಾದರೂ ಕ್ರಮ ಕೈಗೊಳ್ಳುವಂತೆ ಶಾಸಕ ಭೀಮಣ್ಣ‌ ನಾಯ್ಕ ಪೊಲೀಸರಿಗೆ ಸೂಚಿಸಿದ್ದಾರೆ.

ಈ ಕೃತ್ಯವನ್ನು ಖಂಡಿಸುತ್ತೇನೆ ಹಾಗೂ ಈ ಕೃತ್ಯ ನಡೆಸಿದ ದುಷ್ಕರ್ಮಿಗಳು ಯಾರೇ ಇರಲಿ ಅವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಕೂಡ ಶಾಸಕ ಭೀಮಣ್ಣ‌ ತಿಳಿಸಿದ್ದಾರೆ.

ಈ‌ ಮಧ್ಯೆ‌ ಆನ್ ಲೈನ್ ಗೇಮ್‌ ಮೂಲಕ ಹಣ‌ ಕಳೆದುಕೊಂಡು ಸಾವಿಗೆ ಶರಣಾದ ಯುವಕನ ಕುರಿತು ಸಾಂತ್ವನ ನುಡಿದ ಅವರು, ಯಾರೂ ಇಂತಹ ಮೋಸದ ಕೃತ್ಯಕ್ಕೆ ಬಲಿ ಆಗಬಾರದು. ಹಣ ಹಾಕಿ ಆಡುವ ಆಟ ಕೂಡ ಆಡಬಾರದು. ಗೌರವಯುತ ಬದುಕಿಗೆ ಸಾಕಷ್ಟು ಮಾರ್ಗಗಳು ಇವೆ. ಸರಕಾರದ ಮಟ್ಟದಲ್ಲೂ ಆನ್ ಲೈನ್‌ ಮೋಸದಾಟದ‌ ಬಗ್ಗೆ, ಯುವಕರಲ್ಲಿ‌ ಹೆಚ್ಚುತ್ತಿರುವ ಗೀಳಿನ ಬಗ್ಗೆ ಮಾತನಾಡುವದಾಗಿ ಪ್ರತಿಕ್ರಿಯೆ‌ ನೀಡಿದರು.

ಇದನ್ನೂ ಓದಿ: ನಾವು ಕೊಟ್ಟಂತ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ, ನಮಗೆ ಕೆಲಸ ಮಾಡಲು ಬಿಡಿ… :ಹೆಬ್ಬಾಳ್ಕರ್

ಟಾಪ್ ನ್ಯೂಸ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Bantwala1

Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

siddanna-2

MUDA ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

siddanna-2

MUDA ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇಡಿ

1-isra;

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

Brahmavar

Mangaluru: ಅಪರಿಚಿತ ವ್ಯಕ್ತಿ ಸಾವು

man-a

Kundapura: ಬೈಕ್‌-ಬುಲೆಟ್‌ ಢಿಕ್ಕಿ: ಮತ್ತೋರ್ವ ಸಾವು

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.