![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 4, 2023, 7:45 AM IST
ಮುಂಬೈ: ದೇಶದ ಪ್ರಮುಖ ಕಾರು ಉತ್ಪಾದಕ ಕಂಪನಿ ಟಾಟಾ ಮೋಟಾರ್ಸ್ ಜು.17ರಿಂದ ಅನ್ವಯವಾಗುವಂತೆ ಟಾಟಾ ಹ್ಯಾರಿಯರ್, ನೆಕ್ಸಾನ್, ಸಫಾರಿ, ಟಿಯಾಗೋ, ಅಲ್ಟ್ರೋಜ್ ಸೇರಿದಂತೆ ಎಲ್ಲಾ ಮಾದರಿಗಳ ಕಾರುಗಳ ದರವನ್ನು ಹೆಚ್ಚಿಸಲಿದೆ.
ಹಾಲಿ ಇರುವ ಎಕ್ಸ್ ಶೋ ರೂಮ್ ದರದಿಂದ ಶೇ.0.6 ಬೆಲೆ ಏರಿಕೆಯಾಗಲಿದೆ ಎಂದು ಕಂಪನಿ ಹೇಳಿದೆ. ಆದರೆ, ಜು.16ರ ವರೆಗೆ ಬುಕಿಂಗ್ ಮಾಡಲಾಗಿರುವ ಮಾಡೆಲ್ಗಳಿಗೆ ಮತ್ತು ಜು.31ರವರೆಗೆ ಗ್ರಾಹಕರಿಗೆ ವಿತರಿಸಲಾಗುವ ವಾಹನಗಳಿಗೆ ಪರಿಷ್ಕೃತ ದರ ಅನ್ವಯವಾಗುವುದಿಲ್ಲ.
ಹಾಲಿ ಏನು ದರ ನಿಗದಿಯಾಗಿದೆಯೋ ಅದನ್ನೇ ಪರಿಗಣಿಸಲಾಗುತ್ತದೆ ಎಂದಿದೆ. ಮುಂದಿನ ವರ್ಷ ಹ್ಯಾರಿಯರ್ನ ವಿದ್ಯುತ್ ಚಾಲಿತ ವಾಹನ ಬಿಡುಗಡೆಯಾಗಲಿರುವಂತೆಯೇ ಈ ನಿರ್ಧಾರ ಹೊರಬಿದ್ದಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.