![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 5, 2023, 6:35 AM IST
ಅಮರಾವತಿ: ವಿಶ್ವರಾಷ್ಟ್ರಗಳ ನಡುವೆ ಭಾರತ ವಿಶಿಷ್ಟ ಛಾಪು ಮೂಡಿಸುತ್ತಿದ್ದು, ತಂತ್ರಜ್ಞಾನ-ಆರ್ಥಿಕತೆ ಮಾತ್ರವಲ್ಲದೇ, ಧಾರ್ಮಿಕ ಶ್ರದ್ಧಾಕೇಂದ್ರಗಳ ಪುನಶ್ಚೇತನದ ಮೂಲಕ ಅಧ್ಯಾತ್ಮ ಕ್ಷೇತ್ರದಲ್ಲೂ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಆಂಧ್ರಪ್ರದೇಶದ ಪುಟ್ಟಪರ್ತಿಯ ಪ್ರಶಾಂತಿ ನಿಲಯದಲ್ಲಿ ಸಾಯಿ ಹಿರಾ ಗ್ಲೋಬಲ್ ಕನ್ವೆನÒನ್ ಸೆಂಟರ್ ಅನ್ನು ಪ್ರಧಾನಿ ವರ್ಚುವಲ್ ಆಗಿ ಮಂಗಳವಾರ ಉದ್ಘಾಟಿಸಿದರು. ಈ ವೇಳೆ ಮಾತನಾಡಿರುವ ಅವರು, ದೇಶದಲ್ಲಿ ಆನ್ಲೈನ್ ವಹಿವಾಟುಗಳ ಮೂಲಕ ಡಿಜಿಟಲ್ ಕ್ರಾಂತಿ ಶುರುವಾಗಿದೆ.
ಪುಟ್ಟಪರ್ತಿ ಜನರು ಇದಕ್ಕೆ ಕೈ ಜೋಡಿಸುವ ಮೂಲಕ ಜಿಲ್ಲೆಯನ್ನು ಡಿಜಿಟಲ್ ಆರ್ಥಿಕತೆಯತ್ತ ಕೊಂಡೊಯ್ಯಬೇಕು ಎಂದು ಕರೆ ನೀಡಿದ್ದಾರೆ. ಅಲ್ಲದೇ, ಎಲ್ಲರೂ ಕೈ ಜೋಡಿಸಿದರೆ, ಶ್ರೀ ಸತ್ಯ ಸಾಯಿ ಬಾಬಾ ಅವರ ಮುಂದಿನ ಜನ್ಮೋತ್ಸವದ ವೇಳೆಗೆ ಈ ಗುರಿ ಸಾಧಿಸಲು ಸಾಧ್ಯವಾಗಲಿದೆ ಎಂದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.