ತುಂಗಾ ಜಲಾಶಯದಿಂದ ನೀರು ಹೊರಬಿಡಲು ಕ್ಷಣಗಣನೆ
ಭರ್ತಿಗೆ ಎರಡು ಅಡಿ ಮಾತ್ರ ಬಾಕಿ
Team Udayavani, Jul 5, 2023, 9:19 AM IST
ಶಿವಮೊಗ್ಗ: ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಅತಿಚಿಕ್ಕ ತುಂಗಾ ಜಲಾಶಯ (ಗಾಜನೂರು) ಗರಿಷ್ಠ ಮಟ್ಟ ತಲುಪಿದ್ದು ಯಾವುದೆ ಕ್ಷಣದಲ್ಲೂ ನೀರು ಹೊರಬಿಡುವ ಸಾಧ್ಯತೆ ಇದೆ.
ಸಮುದ್ರ ಮಟ್ಟದಿಂದ 588.24 ಮೀಟರ್ ಗರಿಷ್ಠ ಮಟ್ಟದ ಜಲಾಶಯದಲ್ಲಿ ಪ್ರಸ್ತುತ 587.54 ಮೀಟರ್ ನಷ್ಟು ನೀರಿದೆ. ಪೂರ್ಣ ಪ್ರಮಾಣದ ಭರ್ತಿಗೆ ಎರಡು ಅಡಿ ಮಾತ್ರ ಬಾಕಿ ಇದ್ದು ಶೃಂಗೇರಿ, ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಕ್ಷಣದಲ್ಲೂ ನೀರು ಹೊರ ಬಿಡುವ ಸಾಧ್ಯತೆ ಇದೆ. ಹೊಸಪೇಟೆ ತುಂಗಾಭದ್ರಾ ಜಲಾಶಯ ತುಂಬಲು ತುಂಗಾ ನೀರೇ ಪ್ರಮುಖ ಆಧಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ
Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!
Shimoga; ಬಂದ್ ಆಗದ ತಳಭಾಗದ ಗೇಟ್: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು
Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು
Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.