Health Tips: ರಾತ್ರಿ ಊಟದ ನಂತರ ಹಲ್ಲನ್ನು ಉಜ್ಜುತ್ತೀರಾ…ಇಲ್ಲದಿದ್ದರೆ ಅಪಾಯ ಖಚಿತ!


Team Udayavani, Jul 5, 2023, 3:56 PM IST

Health Tips: ರಾತ್ರಿ ಊಟದ ನಂತರ ಹಲ್ಲನ್ನು ಉಜ್ಜುತ್ತೀರಾ…ಇಲ್ಲದಿದ್ದರೆ ಅಪಾಯ ಖಚಿತ!

ಮನುಷ್ಯನ ದೇಹದ ಇತರ ಭಾಗಗಳಂತೆ ಹಲ್ಲುಗಳ ಆರೋಗ್ಯ ಕೂಡಾ ಮುಖ್ಯ. ಹಾಗಾದರೆ ರಾತ್ರಿ ಊಟವಾದ ನಂತರ ನೀವು ಹಲ್ಲನ್ನು ಉಜ್ಜುತ್ತೀರಾ? ಅಥವಾ ಇಲ್ಲವೇ? ನೀವು ನಿಮ್ಮ ಬಾಯಿಯ ಶುಚಿತ್ವವನ್ನು ನಿರ್ಲಕ್ಷಿಸುತ್ತಿದ್ದೀರಾ? ಒಂದು ವೇಳೆ ಹಲ್ಲುಗಳ ಶುಚಿತ್ವಕ್ಕೆ ಮಹತ್ವ ನೀಡದಿದ್ದರೆ,  ನಿಮ್ಮ ವಸಡಿನ ಆರೋಗ್ಯಕ್ಕಿಂತ ಹೃದಯರಕ್ತನಾಳದ ಆರೋಗ್ಯ ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಲಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಸಂಶೋಧನೆಯಲ್ಲಿ ಪತ್ತೆಯಾದ ಅಂಶಗಳ ಪ್ರಕಾರ, ರಾತ್ರಿ ಊಟದ ನಂತರ ಹಲ್ಲುಗಳನ್ನು ಸ್ವಚ್ಛಗೊಳಿಸದಿದ್ದರೆ ಬಾಯಿಯ ಶುಚಿತ್ವ ಮತ್ತು ಪರಿಧಮನಿಯ ಹೃದಯ ಕಾಯಿಲೆಯಂತಹ ರಕ್ತನಾಳದ ಕಾಯಿಲೆಗೆ ಎಡೆಮಾಡಿಕೊಡಲಿದೆ ಎಂದು ಡಾ.ಸಮೀರ್‌ ಗುಪ್ತಾ ತಿಳಿಸಿದ್ದಾರೆ.

ಬಾಯಿಯ ಶುಚಿತ್ವವನ್ನು ಹೆಚ್ಚಿಸಿಕೊಳ್ಳುವ ಮೂಲಕ ನಿಮ್ಮ ಹೃದಯವನ್ನು ರಕ್ಷಿಸಿಕೊಳ್ಳಿ. ಹೃದಯರಕ್ತನಾಳದ ಕಾಯಿಲೆಯು ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣವಾಗುತ್ತಿದೆ.  ಬಾಯಿಯ ಶುಚಿತ್ವವನ್ನು ಕಾಪಾಡಿಕೊಳ್ಳುವ ಮೂಲಕ ಸಾವಿನ ಪ್ರಮಾಣ ಕಡಿಮೆಗೊಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪರಿಧಮನಿ ಮತ್ತು ಅಪಧಮನಿಗಳು ಹೃದಯ ಮತ್ತು ದೇಹದ ಇತರೆ ಅಂಗಗಳಿಗೆ ರಕ್ತ ಪೂರೈಸುವ ಕೆಲಸ ಮಾಡುತ್ತದೆ. ಅಷ್ಟೇ ಅಲ್ಲ ಬಾಯಿಯ ಶುಚಿತ್ವ ನಿರ್ಲಕ್ಷಿಸಿದಲ್ಲಿ ಹೃದಯ ರಕ್ತನಾಳದ ಕಾಯಿಲೆಗೆ ಎಡೆಮಾಡಿಕೊಡಲಿದೆ ಎಂದು ವೈದ್ಯರು ವಿವರಿಸಿದ್ದಾರೆ.

ವಸಡು ಮತ್ತು ಹಲ್ಲುಗಳಲ್ಲಿನ ಬ್ಯಾಕ್ಟೀಯಾದಿಂದ ಉಂಟಾಗುವ ಸೋಂಕುಗಳಿಂದಾಗಿ ಹೃದಯರಕ್ತನಾಳದ ಕಾಯಿಲೆಯ ಜೊತೆಗೆ ವಸಡು ಮತ್ತು ಹಲ್ಲುಗಳ ಅಪಾಯವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಆದರೆ ಈ ಎರಡು ಅಂಶಗಳ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯುತ್ತಿದೆ ಎಂದು ಡಾ.ಸಮೀರ್‌ ಯಾದವ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.