ಹಳಿಯಾಳ – ದಾಂಡೇಲಿ ರಸ್ತೆಯಲ್ಲಿ ಪಲ್ಟಿಯಾದ ಟ್ರಕ್… ಚಾಲಕ ಪವಾಡ ಸದೃಶ ಪಾರು
Team Udayavani, Jul 5, 2023, 5:39 PM IST
ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಗೆ ಮರದ ತುಂಡು ಹೇರಿಕೊಂಡು ಬರುತ್ತಿದ್ದ ಟ್ರಕ್ಕೊಂದು ಹಳಿಯಾಳ-ದಾಂಡೇಲಿ ರಸ್ತೆಯ ಆಲೂರು ಎಂಬಲ್ಲಿ ಪಲ್ಟಿಯಾಗಿ ವಾಹನಕ್ಕೆ ಹಾನಿಯಾಗಿ, ಪವಾಡ ಸದೃಶ್ಯವಾಗಿ ಚಾಲಕ ಪಾರಾದ ಘಟನೆ ಇಂದು ಬುಧವಾರ ನಡೆದಿದೆ.
ಮರದ ತುಂಡು ತುಂಬಿಕೊಂಡು ಕಾಗದ ಕಾರ್ಖಾನೆಗೆ ಬರುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಟ್ರಕ್ಕಿನಲ್ಲಿದ್ದ ಕಟ್ಟಿಗೆಗಳು ಚೆಲ್ಲಪಿಲ್ಲಿಯಾಗಿ ರಸ್ತೆ ತುಂಬಾ ಹರಡಿಕೊಂಡಿದ್ದು, ಇನ್ನೂ ವಾಹನವೂ ನಡುರಸ್ತೆಯಲ್ಲಿ ಪಲ್ಟಿಯಾದ ಹಿನ್ನಲೆಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ನಂತರ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ: ರಾಯಚೂರು: ಆಹಾರ ಅರಸಿ ಊರಿಗೆ ನುಗ್ಗಿದ ಮೊಸಳೆ… ಕಂಗಾಲಾದ ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.