ICC ವಿಶ್ವಕಪ್‌ ಅರ್ಹತಾ ಕೂಟ- ವೆಸ್ಟ್‌ಇಂಡೀಸ್‌ಗೆ ಮೊದಲ ಗೆಲುವು


Team Udayavani, Jul 6, 2023, 6:43 AM IST

WI OMAN

ಹರಾರೆ: ಈಗಾಗಲೇ ಆರಂಭದ ಮೂರು ಪಂದ್ಯಗಳಲ್ಲಿ ಸೋತು ಕೂಟದಿಂದ ಹೊರಬಿದ್ದ ವೆಸ್ಟ್‌ಇಂಡೀಸ್‌ ತಂಡವು ಬುಧವಾರ ನಡೆದ ಸೂಪರ್‌ ಸಿಕ್ಸ್‌ ಹಂತದ ತನ್ನ ನಾಲ್ಕನೇ ಪಂದ್ಯದಲ್ಲಿ ಒಮಾನ್‌ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಒಮಾನ್‌ ತಂಡವು ಶೋಯಿಬ್‌ ಖಾನ್‌ ಮತ್ತು ಸೂರಜ್‌ ಕುಮಾರ್‌ ಅವರ ಅರ್ಧಶತಕದ ನೆರವಿನಿಂದ 9 ವಿಕೆಟಿಗೆ 221 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ರೊಮಾರಿಯೊ ಶೆಫ‌ರ್ಡ್‌ 44 ರನ್ನಿಗೆ 3 ವಿಕೆಟ್‌ ಪಡೆದರು.

ಇದಕ್ಕುತ್ತರವಾಗಿ ಆರಂಭಿಕ ಆಟಗಾರ ಬ್ರೆಂಡನ್‌ ಕಿಂಗ್‌ ಅವರ ಶತಕ ಮತ್ತು ಶೈ ಹೋಪ್‌ ಅವರ ಅಜೇಯ ಅರ್ಧಶತಕದಿಂದಾಗಿ ವೆಸ್ಟ್‌ಇಂಡೀಸ್‌ ತಂಡು 39.4 ಓವರ್‌ಗಳಲ್ಲಿಯೇ ಕೇವಲ 3 ವಿಕೆಟ್‌ ಕಳೆದುಕೊಂಡು 222 ರನ್‌ ಗಳಿಸಿ ಜಯಭೇರಿ ಬಾರಿಸಿತು. ಬ್ರೆಂಡನ್‌ ಕಿಂಗ್‌ 104 ಎಸೆತಗಳಿಂದ 100 ರನ್‌ ಹೊಡೆದರೆ ಹೋಪ್‌ 65 ಎಸೆತಗಳಿಂದ 63 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಸ್ಕಾಟ್ಲೆಂಡ್‌ಗೆ ಅವಕಾಶ
ಈ ಕೂಟದಲ್ಲಿ ಗುರುವಾರ ನಡೆಯುವ ಪಂದ್ಯದಲ್ಲಿ ಸ್ಕಾಟ್ಲೆಂಡ್‌ ತಂಡವು ನೆದರ್ಲೆಂಡ್ಸ್‌ ತಂಡವನ್ನು ಎದುರಿಸಲಿದೆ. ಸ್ಕಾಟ್ಲೆಂಡ್‌ ಸದ್ಯ ಆರಂಕ ಹೊಂದಿದ್ದರೆ ನೆದರ್ಲೆಂಡ್ಸ್‌ ನಾಲ್ಕಂಕ ಹೊಂದಿದೆ. ಆದರೆ ನೆದರ್ಲೆಂಡ್ಸ್‌ ಮೈನಸ್‌ 0.042 ರನ್‌ರೇಟ್‌ ಹೊಂದಿದ್ದರೆ ಸ್ಕಾಟ್ಲೆಂಡ್‌ ಪ್ಲಸ್‌ 0.296 ರನ್‌ ರೇಟ್‌ ಹೊಂದಿದೆ. ಹೀಗಾಗಿ ಸ್ಕಾಟ್ಲೆಂಡ್‌ಗೆ ಫೈನಲಿಗೇರುವ ಅವಕಾಶ ಹೆಚ್ಚಿದೆ. ಕೂಟದ ಅಂತಿಮ ಲೀಗ್‌ ಪಂದ್ಯ ಶುಕ್ರವಾರ ನಡೆಯಲಿದ್ದು 8 ಅಂಕ ಹೊಂದಿರುವ ಶ್ರೀಲಂಕಾ ಎರಡಂಕ ಹೊಂದಿರುವ ವೆಸ್ಟ್‌ಇಂಡೀಸ್‌ ತಂಡವನ್ನು ಎದುರಿಸಲಿದೆ.

ಟಾಪ್ ನ್ಯೂಸ್

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

5

Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.