ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಏನು ಮಾಡಿದ್ದೀರಿ?

ಯುಜಿಸಿಗೆ ಸರ್ವೋಚ್ಚ ಪೀಠ ಪ್ರಶ್ನೆ

Team Udayavani, Jul 7, 2023, 7:45 AM IST

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಏನು ಮಾಡಿದ್ದೀರಿ?

ನವದೆಹಲಿ: ಪರಿಶಿಷ್ಟ ಜಾತಿ, ಪಂಗಡಗಳ ವಿದ್ಯಾರ್ಥಿಗಳು ತಾರತಮ್ಯವಿಲ್ಲದೇ ಉನ್ನತ ಶಿಕ್ಷಣ ಪಡೆಯಲು ಏನು ಕ್ರಮ ಕೈಗೊಂಡಿದ್ದೀರಿ? ಇದು ಬಹಳ ಗಂಭೀರವಾದ ವಿಚಾರ, ಇದನ್ನು ಸರಿ ಮಾಡಲು ನೀವೇನು ಮಾಡಿದ್ದೀರಿ? ಹೀಗೆಂದು ಸರ್ವೋಚ್ಚ ನ್ಯಾಯಾಲಯವು ಯುಜಿಸಿಯನ್ನು (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ಪ್ರಶ್ನಿಸಿದೆ. ಜಾತಿ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾದ ರೋಹಿತ್‌ ವೇಮುಲ ಮತ್ತು ಪಾಯಲ್‌ ತಡ್ವಿ ತಾಯಂದಿರ ಅರ್ಜಿಗಳ ಕುರಿತಾಗಿ ನೀವು ತೆಗೆದುಕೊಂಡಿರುವ ಕ್ರಮಗಳ ಮಾಹಿತಿ ನೀಡಿ ಎಂದು ಸರ್ವೋಚ್ಚ ಪೀಠ ಕೇಳಿದೆ.

ಹೈದರಾಬಾದ್‌ ಕೇಂದ್ರ ವಿಶ್ವವಿದ್ಯಾಲಯದ ಪಿಎಚ್‌ಡಿ ಪದವೀಧರ, ದಲಿತ ವಿದ್ಯಾರ್ಥಿ ರೋಹಿತ್‌ ವೇಮುಲ 2016ರಲ್ಲಿ, ಮುಂಬೈನ ಟಿಎನ್‌ ಟೋಪಿವಾಲ ರಾಷ್ಟ್ರೀಯ ವೈದ್ಯಕೀಯ ಕಾಲೇಜಿನ ಬುಡಕಟ್ಟು ವಿದ್ಯಾರ್ಥಿನಿ ಪಾಯಲ್‌ ತಡ್ವಿ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಇಬ್ಬರೂ ಜಾತಿ ಕಾರಣಕ್ಕೆ ವಿಪರೀತ ತಾರತಮ್ಯ ಎದುರಿಸಿದ್ದರು ಎಂಬ ಆರೋಪವಿದೆ.

ಟಾಪ್ ನ್ಯೂಸ್

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

1-Kejri

RSS; ಮೋಹನ್ ಭಾಗವತ್ ಅವರಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಕೇಜ್ರಿವಾಲ್!

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.