NCP ಭ್ರಷ್ಟಾಚಾರದ ಬಗ್ಗೆ ಮಾತನಾಡಿದ ಮೋದಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು: ಶರದ್
Team Udayavani, Jul 8, 2023, 8:51 PM IST
ಮುಂಬೈ: ಎನ್ಸಿಪಿ ನಾಯಕರ ಬೃಹತ್ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ ಹಾಗಾಗಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಶರದ್ ಪವಾರ್ ಶನಿವಾರ ಒತ್ತಾಯಿಸಿದ್ದಾರೆ.
ನಾಸಿಕ್ ಜಿಲ್ಲೆಯ ಯೋಲಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿಮಾತನಾಡಿದ ಪವಾರ್, “ಪ್ರಧಾನಿ ಮೋದಿಯವರು ತಮ್ಮ ನಿಯಂತ್ರಣದಲ್ಲಿ ಎಲ್ಲಾ ರಾಜ್ಯ ಯಂತ್ರಗಳನ್ನು ಹೊಂದಿದ್ದಾರೆ. ಅವರು ಭ್ರಷ್ಟಾಚಾರ ಮಾಡಿದ ನಾಯಕರ ವಿರುದ್ಧ ಕ್ರಮಕೈಗೊಳ್ಳಬೇಕು ಮತ್ತು ಅವರನ್ನು ಶಿಕ್ಷಿಸಬೇಕು” ಎಂದು ಹೇಳಿದರು.
ಸೋದರಳಿಯ ಅಜಿತ್ ಪವಾರ್ ಮತ್ತು ಇತರ ಎಂಟು ಎನ್ಸಿಪಿ ಶಾಸಕರು ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರಕಾರಕ್ಕೆ ಸೇರಿದ ಒಂದು ವಾರದ ನಂತರ, ಶರದ್ ಪವಾರ್ ಅವರು ಬಂಡಾಯ ಪಕ್ಷದ ನಾಯಕ ಮತ್ತು ಸಚಿವ ಛಗನ್ ಭುಜಬಲ್ ಅವರ ಕ್ಷೇತ್ರವಾದ ಯೋಲಾದಲ್ಲಿ ರ್ಯಾಲಿಯನ್ನು ನಡೆಸುವ ಮೂಲಕ ತಮ್ಮ ರಾಜ್ಯಾದ್ಯಂತದ ಪ್ರವಾಸವನ್ನು ಪ್ರಾರಂಭಿಸಿದರು.
ಭೋಪಾಲ್ನಲ್ಲಿ ಬಿಜೆಪಿ ಬೂತ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವು 70,000 ಕೋಟಿ ರೂಪಾಯಿಗಳ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.