![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 9, 2023, 10:03 PM IST
ಶಿರಸಿ: ಇಲ್ಲಿನ ಟಿ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಯುವಕನೊರ್ವ ತಪ್ಪಿಸಿಕೊಂಡು ಹೋದ ಘಟನೆ ನಡೆದಿದೆ.
ಶಿರಸಿ ತಾಲೂಕಿನ ಬಿಳಿಗಿರಿಕೊಪ್ಪದ ನಿವಾಸಿ ರಕ್ಷಿತ್ ರಾಮು ಬೆಳಗಾಂವ್ (21)ತಪ್ಪಿಸಿಕೊಂಡ ಯುವಕನಾ =ಗಿದ್ದಾನೆ. ಸದೃಡ ಮೈಕಟ್ಟು ಕೋಲು ಮುಖ, ಎಡ ಕೈ ಬುಜದ ಮೇಲೆ ಓಂ ಚಿಹ್ನೆಯಿದೆ.ಸಿಕ್ಕಿದ್ದಲ್ಲಿ 9480805255 ಗೆ ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.