ಅಂದು ಟೀಮ್ ಮೇಟ್ಸ್- ಇಂದು ಗುರು ಶಿಷ್ಯರು: ವಿಶೇಷ ಪೋಸ್ಟ್ ಹಂಚಿಕೊಂಡ ವಿರಾಟ್ ಕೊಹ್ಲಿ


Team Udayavani, Jul 10, 2023, 10:58 AM IST

ಅಂದು ಟೀಮ್ ಮೇಟ್ಸ್- ಇಂದು ಗುರು ಶಿಷ್ಯರು: ವಿಶೇಷ ಪೋಸ್ಟ್ ಹಂಚಿಕೊಂಡ ವಿರಾಟ್ ಕೊಹ್ಲಿ

ಡೊಮಿನಿಕಾ: ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಜುಲೈ 12ರಿಂದ ವಿಂಡೀಸ್ ಸರಣಿ ಆರಂಭವಾಗಲಿದ್ದು, ಮೊದಲ ಟೆಸ್ಟ್ ಪಂದ್ಯವು ಡೊಮಿನಿಕಾದಲ್ಲಿ ನಡೆಯಲಿದೆ.

ಡೊಮಿನಿಕಾ ಮೈದಾನದಲ್ಲಿ ಆರು ವರ್ಷಗಳ ಬಳಿಕ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. 2011ರ ಬಳಿಕ ಭಾರತ ಇಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವಾಡುತ್ತಿದೆ. 12 ವರ್ಷಗಳ ಹಿಂದೆ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಇಲ್ಲಿ ಸರಣಿ ಗೆಲುವು ಸಾಧಿಸಿತ್ತು.

ಮುರಳಿ ವಿಜಯ್, ಹರ್ಭಜನ್ ಸಿಂಗ್ ಮತ್ತು ರಾಹುಲ್ ದ್ರಾವಿಡ್ ಅಂದಿನ ಟೆಸ್ಟ್ ಪಂದ್ಯದಲ್ಲಿ ಮಿಂಚಿದ್ದರು. ಡೊಮಿನಿಕಾ ಟೆಸ್ಟ್ ಪಂದ್ಯ ಡ್ರಾ ಆದರೂ ಭಾರತ 1-0 ಅಂತರದಿಂದ ಸರಣಿ ಜಯಿಸಿತ್ತು. ಅಂದು ಯುವ ವಿರಾಟ್ ಕೊಹ್ಲಿಯೂ ಭಾರತ ತಂಡದ ಸದಸ್ಯರಾಗಿದ್ದರು.

ಇದನ್ನೂ ಓದಿ:Chikkamagaluru: ಚಾರ್ಮಾಡಿ ಘಾಟ್‌ ನಲ್ಲಿ ಪ್ರವಾಸಿಗರ ಹುಚ್ಚು ಮೋಜು-ಮಸ್ತಿ

ಇಂದು ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಚ್ ರಾಹುಲ್ ದ್ರಾವಿಡ್ ಜೊತೆಗಿರುವ ಫೋಟೊವೊಂದನ್ನು ಪೋಸ್ಟ್ ಮಾಡಿದ್ದಾರೆ. ಅಂದು ಒಂದೇ ತಂಡದಲ್ಲಿ ಆಡಿದ್ದ ವಿರಾಟ್ ಮತ್ತು ದ್ರಾವಿಡ್ ಇಂದೂ ತಂಡದಲ್ಲಿದ್ದಾರೆ. ಆದರೆ ಜವಾಬ್ದಾರಿಗಳು ಬೇರೆ. ರಾಹುಲ್ ದ್ರಾವಿಡ್ ಕೋಚ್ ಆಗಿದ್ದಾರೆ. ಬೇರೆ ಯಾವ ಆಟಗಾರನೂ ಈಗ ತಂಡದಲ್ಲಿಲ್ಲ. ಆಗ ತಂಡದಲ್ಲಿದ್ದ ಇಶಾಂತ್ ಶರ್ಮಾ ಈ ಸರಣಿಗೆ ವೀಕ್ಷಕ ವಿವರಣೆ ಮಾಡಲಿದ್ದಾರೆ.

“2011 ರಲ್ಲಿ ಡೊಮಿನಿಕಾದಲ್ಲಿ ನಾವು ಆಡಿದ ಕೊನೆಯ ಟೆಸ್ಟ್‌ ನಲ್ಲಿದ್ದ ಇಬ್ಬರು ವ್ಯಕ್ತಿಗಳು. ಪ್ರಯಾಣವು ನಮ್ಮನ್ನು ಇಲ್ಲಿಗೆ ವಿಭಿನ್ನ ಸಾಮರ್ಥ್ಯಗಳಲ್ಲಿ ಮರಳಿ ತರುತ್ತದೆ ಎಂದು ಎಂದಿಗೂ ಊಹಿಸಿರಲಿಲ್ಲ” ಎಂದು ಕೊಹ್ಲಿ ಬರೆದುಕೊಂಡಿದ್ದಾರೆ.

ಭಾರತ ತಂಡವು ವೆಸ್ಟ್ ಇಂಡೀಸ್ ಸರಣಿಯೊಂದಿಗೆ ಹೊಸ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಆವೃತ್ತಿಯನ್ನು ಆರಂಭಿಸಲಿದೆ. ವಿಂಡೀಸ್ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳು, ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20 ಪಂದ್ಯಗಳು ನಡೆಯಲಿದೆ.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

1-jock

Wimbledon ಟೆನಿಸ್‌ : ಜೊಕೋವಿಕ್‌ 3ನೇ ಸುತ್ತಿಗೆ

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.