Panaji: ಕರ್ನಾಟಕ ಮಹದಾಯಿ ಯೋಜನೆ ಮುಂದುವರಿಸಲು ಕೇಂದ್ರ ಸರ್ಕಾರ ಅವಕಾಶ ನೀಡುವುದಿಲ್ಲ


Team Udayavani, Jul 10, 2023, 2:58 PM IST

11-panaji

ಪಣಜಿ: ಮಹದಾಯಿ ಪ್ರವಾಹ ಪ್ರಾಧಿಕಾರದ ಸ್ಥಾಪನೆ ಮಾಡಲಾಗಿರುವುದರಿಂದ ಈ ಕುರಿತ ಎಲ್ಲ ಅಧಿಕಾರ ಈ ಪ್ರಾಧಿಕಾರಕ್ಕೆ ಲಭಿಸಬೇಕು. ಕರ್ನಾಟಕ ಮಹದಾಯಿ ಯೋಜನೆಯನ್ನು ಮುಂದುವರಿಸಲು ಕೇಂದ್ರ ಸರ್ಕಾರವು ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ.

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳ ನಂತರ ಜು.10 ರ ಸೋಮವಾರ ಸುಪ್ರೀಂ ಕೋರ್ಟ್‍ನಲ್ಲಿ ಮಹದಾಯಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಗೋವಾ ಸರ್ಕಾರ ನೇಮಿಸಿರುವ ಇತರ ವಕೀಲರು ಈಗಾಗಲೇ ದೆಹಲಿ ತಲುಪಿದ್ದಾರೆ. ನಮ್ಮ ವಕೀಲರು ನ್ಯಾಯಾಲಯದಲ್ಲಿ ಗೋವಾದ ಪರ ವಾದ ಮಂಡಿಸಲಿದ್ದಾರೆ ಎಂದರು.

ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರ ಸ್ಥಾಪಿಸಿರುವ ಮಹದಾಯಿ ಪ್ರವಾಹ ಪ್ರಾಧಿಕಾರದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಕರ್ನಾಟಕದ ಯಾವುದೇ ಹಕ್ಕುಗಳು ಮತ್ತು ಈ ನಿಟ್ಟಿನಲ್ಲಿ ಟೆಂಡರ್‍ ಗಳ ಘೋಷಣೆಯು ನದಿ ನೀರು ತಿರುಗಿಸುವುದರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕೇಂದ್ರವು ಈ ವರ್ಷದ ಮೇ ತಿಂಗಳಲ್ಲಿ ಮಹದಾಯಿ-ಹರಿವು ಪ್ರಾಧಿಕಾರಕ್ಕೆ ತಿಳಿಸಿದೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಜಲ ಆಯೋಗ ಪರಿಷ್ಕೃತ ವಿಸ್ತೃತ ಯೋಜನೆಗೆ (ಡಿಪಿಆರ್) ಅನುಮೋದನೆ ನೀಡಿದ ಬಳಿಕ ಗೋವಾ ರಾಜ್ಯದಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಈ  ಬೆನ್ನಲ್ಲೇ ರಾಜ್ಯ ಸರಕಾರವು ಕೇಂದ್ರ ಸರಕಾರದಿಂದ ಮಹದಾಯಿ ಪ್ರಾಧಿಕಾರವನ್ನು ಸ್ಥಾಪಿಸಲು ಕೋರಿತ್ತು. ಕೇಂದ್ರ ಸರ್ಕಾರವು ಪ್ರಾಧಿಕಾರವನ್ನು ನೇಮಿಸಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರಕ್ಕೆ ಎಲ್ಲ ಅಧಿಕಾರ ನೀಡಬೇಕು ಎಂದು ಗೋವಾ ಸರ್ಕಾರ ಆಗ್ರಹಿಸಿದೆ.

ಮಹದಾಯಿ ಜಲ ವಿವಾದ ನ್ಯಾಯಾಧೀಕರಣದ ತೀರ್ಪಿನ ವಿಚಾರಣೆ ಇಂದು ಸೋಮವಾರ  ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದೆ. ಈ ಪ್ರಕರಣಗಳು ಜಲ ನ್ಯಾಯ ಮಂಡಳಿಯ ಆದೇಶ ಮತ್ತು ಕಳಸಾ-ಭಂಡೂರ ಯೋಜನೆಯಿಂದ ಮಹದಾಯಿ ನದಿ ತಿರುವಿಗೆ ಸಂಬಂಧಿಸಿದೆ. ಕರ್ನಾಟಕದ ವಿರುದ್ಧ ಗೋವಾ ವಿರುದ್ಧ ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಾಳೆ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.