ಮುಂಗಾರು ಹಂಗಾಮಿನ ಭತ್ತದ ಬೆಳೆ ವಿಮೆ ಕಂತು ಪಾವತಿಗೆ ಆ.16 ಕೊನೆ ದಿನ


Team Udayavani, Jul 11, 2023, 6:30 AM IST

ಮುಂಗಾರು ಹಂಗಾಮಿನ ಭತ್ತದ ಬೆಳೆ ವಿಮೆ ಕಂತು ಪಾವತಿಗೆ ಆ.16 ಕೊನೆ ದಿನ

ಬೆಳ್ತಂಗಡಿ: ಭತ್ತದ ಕೃಷಿಗೆ ಸಂಬಂಧಿಸಿದಂತೆ, 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮಾ ಯೋಜನೆಯಡಿ ಗ್ರಾ.ಪಂ. ಮಟ್ಟಕ್ಕೆ ಒಳಗೊಂಡ ಬೆಳೆಗಳು, ಹೆಕ್ಟೇರುವಾರು ಗರಿಷ್ಟ ವಿಮೆ ಮಾಡಬಹುದಾದ ಮೊತ್ತ, ವಿಮಾ ಕಂತಿನ ಮೊತ್ತ, ಪ್ರಸ್ತಾವನೆ ಸಲ್ಲಿಸುವ ವಿಧಿವಿಧಾನಗಳ ಬಗ್ಗೆ ಸರಕಾರ ಅಧಿಸೂಚನೆ ಹೊರಡಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭತ್ತ (ಮಾಳೆಯಾಶ್ರಿತ) ಬೆಳೆಗೆ ಮಾತ್ರ ಬೆಳೆ ವಿಮೆ ಮಾಡಬಹುದಾಗಿದ್ದು ಉಳಿದಂತೆ ಇತರ ಯಾವುದೇ ಬೆಳೆಗಳಿಗೆ ಕಾರ್ಯಕ್ಷೇತ್ರದಲ್ಲಿ ವಿಮೆ ಮಾಡುವಂತಿಲ್ಲ. ಬೆಳೆ ಸಾಲ ಮಂಜೂರಾದ ಎಲ್ಲ ರೈತರನ್ನು ವಿಮಾ ಯೋಜನೆಯು ಕಡ್ಡಾಯವಾಗಿರುತ್ತದೆ ಹಾಗೂ ರೈತರು ವಿಮಾ ಯೋಜನೆ ದಾಖಲಾತಿಗೆ ಕಡ್ಡಾಯವಾಗಿ ಫ್ರೂಟ್ಸ್ ಐಡಿ (ಎಫ್‌ಐಡಿ) ಹೊಂದಿರಬೇಕಾಗಿದೆ.

ಸಾಲಗಾರ ರೈತರು ಬೆಳೆ ವಿಮೆ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೆ ಇದ್ದಲ್ಲಿ ಅಂತಹ ರೈತರು ನಿಗದಿಪಡಿಸಿದ ಮಾದರಿ ನಮೂನೆಯಲ್ಲಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು ಮತ್ತು ಬೆಳೆ ವಿಮೆ ಯೋಜನೆಯಿಂದ ಕೈ ಬಿಡಬಹುದಾಗಿರುತ್ತದೆ. ಬೆಳೆ ಸಾಲ ಪಡೆಯದಿರುವ ರೈತರು ಬೆಳೆ ವಿಮೆ ಮಾಡುವುದಿದ್ದಲ್ಲಿ ಕಾರ್ಯಕ್ಷೇತ್ರಕ್ಕೆ ಸಂಬಂಧಿಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಬೆಳೆ ವಿಮೆ ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣೆ, ಖಾತೆ, ಪಾಸ್‌ ಪುಸ್ತಕ, ಕಂದಾಯ ರಶೀದಿಯನ್ನು ನೀಡಿ ಪೂರ್ಣ ವಿಮಾ ಮೊತ್ತವನ್ನು ಪಾವತಿಸುವುದು.

ಬೆಳೆ ಬೆಳೆಸದೆ ಇರುವವರು ಬೆಳೆ ವಿಮೆಗೆ ಅರ್ಹರಲ್ಲವೆಂಬುದನ್ನು ಹಾಗೂ ಈ ಯೋಜನೆಯನ್ನು ದುರುಪಯೋಗಪಡಿಸಲು ಅವಕಾಶ ನೀಡಕೂಡದು. ಸಾಲಗಾರರು ಮತ್ತು ಸಾಲಗಾರರಲ್ಲದ ರೈತರ ವಿಮಾ ಕಂತಿನಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ರೈತರು ಬೆಳೆ ವಿಮೆ ಪ್ರಸ್ತಾವನೆ ಸಲ್ಲಿಸಲು ಅಂತಿಮ ಗಡುವು ಆಗಸ್ಟ್‌ 16 ರ ವರೆಗೆ ನಿಗದಿಯಾಗಿದೆ. ಭತ್ತ (ಮಳೆ ಆಶ್ರಿತ) ವಿಮಾ ಮೊತ್ತ 63,750 ರೂ. ಆಗಿದ್ದು ರೈತರು ಒಂದು ಎಕ್ರೆಗೆ 516 ರೂ. ವಿಮಾ ಕಂತು ಪಾವತಿಸಬೇಕಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.