ರಾಜ್ಯಕ್ಕೆ ಕೇಂದ್ರದಿಂದ 348 ಕೋಟಿ ರೂ. ನೆರವು
Team Udayavani, Jul 13, 2023, 7:28 AM IST
ಹೊಸದಿಲ್ಲಿ: ಕರ್ನಾಟಕ ಸಹಿತ 22 ರಾಜ್ಯಗಳ ವಿಪತ್ತು ಪರಿಹಾರ ನಿಧಿ (ಎಸ್ಡಿಆರ್ಎಫ್)ಗೆ ಕೇಂದ್ರ ಸರಕಾರದ ವತಿಯಿಂದ 7,532 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಪೈಕಿ ಕರ್ನಾಟಕಕ್ಕೆ 348.80 ಕೋಟಿ ರೂ. ನೆರವು ಸಿಕ್ಕಿದೆ. ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಅಂದರೆ 1,420.80 ಕೋಟಿ ರೂ., ಉತ್ತರ ಪ್ರದೇಶಕ್ಕೆ 812 ಕೋಟಿ ರೂ., ಒಡಿಶಾಕ್ಕೆ 704 ಕೋಟಿ ರೂ., ಬಿಹಾರಕ್ಕೆ 624 ಕೋಟಿ ರೂ. ನೆರವು ನೀಡಲಾಗಿದೆ.
ದೇಶಾದ್ಯಂತ ಹಲವು ರಾಜ್ಯಗಳಿಗೆ ಮಳೆ, ಪ್ರವಾಹದಿಂದ ತೊಂದರೆ ಉಂಟಾಗಿರುವಂತೆಯೇ ಕೇಂದ್ರ ವಿತ್ತ ಸಚಿವಾಲಯದ ಖರ್ಚು-ವೆಚ್ಚಗಳ ವಿಭಾಗ ನೆರವು ಬಿಡುಗಡೆ ಮಾಡಿದೆ. ಪ್ರಾಕೃತಿಕ ವಿಕೋಪದಿಂದ ಉಂಟಾಗಿರುವ ಹಾನಿ ಬಗ್ಗೆ ನೆರವು ನೀಡುವ ನಿಟ್ಟಿನಲ್ಲಿ ನಿಯಮಗಳನ್ನು ಬದಲಾಯಿಸಲಾಗಿದೆ. ಹೀಗಾಗಿ, ತಾನು ನೀಡಿದ ಮೊತ್ತವು ತತ್ಕ್ಷಣಕ್ಕೆ ಅನ್ವಯವಾಗುವಂತೆ ರಕ್ಷಣೆ ಮತ್ತು ಪರಿಹಾರ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಸಹಾಯವಾಗಲಿದೆ ಎಂದು ಕೇಂದ್ರ ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Manipal: ಪಾರ್ಕಿಂಗ್ ತಾಣವಾಗುತ್ತಿರುವ ಬಸ್ ನಿಲ್ದಾಣಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.