![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 12, 2023, 9:06 PM IST
ಅಂಕೋಲಾ: ತಾಲೂಕಿನ ಹೆದ್ದಾರಿಯಲ್ಲಿ ಔಷಧಿ ತುಂಬಿದ ಗೂಡ್ಸ್ ವಾಹಕ್ಕೆ ಬೆಂಕಿ ತಗುಲಿ ಔಷಧಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಕಾರವಾರದಿಂದ ಹೊನ್ನಾವರ ಪಶು ಆಸ್ಪತ್ರೆಗೆ ಗೂಡ್ಸ್ ವಾಹನದಲ್ಲಿ ಔಷಧಿ ಸಾಗಿಸಲಾಗುತ್ತಿತ್ತು.ಊಟದ ಸಮಯವಾದುದರಿಂದ ಚಾಲಕ ವಾಹನವನ್ನು ನಿಲ್ಲಿಸಿ ಊಟಕ್ಕೆ ತೆರಳಿದ್ದ ಎಂದು ತಿಳಿದು ಬಂದಿದೆ. ಇದೆ ಸಮಯಕ್ಕೆ ಈ ವಾಹನದಲ್ಲಿ ಚಿಕ್ಕ ಹೊಗೆ ಕಾಣಿಸಿಕೊಂಡು ತತ್ ಕ್ಷಣ ನೋಡಿದ ಚಾಲಕ ನಂದಿಸಲು ಪ್ರಯತ್ನ ಪಟ್ಟರೂ ಆಗದೆ ಅಗ್ನಿ ಶಾಮಕ ಠಾಣೆಯವರಿಗೆ ತಿಳಿಸಿದ ಕೂಡಲೇ ಠಾಣಾಧಿಕಾರಿ ಮತ್ತು ಸಿಬಂದಿಗಳು ಆಗಮಿಸಿ ಬೆಂಕಿ ಆರಿಸಲು ಯತ್ನಿಸಿದರು.
ವಾಹನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಔಷಧಿಗೆ ಬೆಂಕಿ ತಾಗಿ ಏಕಾಏಕಿ ಬೆಂಕಿ ಉರಿದಿದೆ. ಅಗ್ನಿ ಶಾಮಕ ಠಾಣೆಯವರ ಆಗಮನದಿಂದ ವಾಹನಕ್ಕೆ ಅಷ್ಟೇನು ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.