Video: ಈಗ್ಯಾಕೆ…ಬಂದಿದ್ದು?ಪ್ರವಾಹ ಪೀಡಿತ ಸ್ಥಳಕ್ಕೆ ಬಂದ ಶಾಸಕನ ಕಪಾಳಕ್ಕೆ ಬಾರಿಸಿದ ಮಹಿಳೆ

ಕಪಾಳಮೋಕ್ಷ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Team Udayavani, Jul 13, 2023, 10:09 AM IST

Video: ಈಗ್ಯಾಕೆ…ಬಂದಿದ್ದು?ಪ್ರವಾಹ ಪೀಡಿತ ಸ್ಥಳಕ್ಕೆ ಬಂದ ಶಾಸಕನ ಕಪಾಳಕ್ಕೆ ಬಾರಿಸಿದ ಮಹಿಳೆ

ಚಂಡೀಗಢ: ಭಾರೀ ಮಳೆ, ಪ್ರವಾಹದ ಸ್ಥಿತಿಗತಿಯನ್ನು ವೀಕ್ಷಿಸಲು ತೆರಳಿದ್ದ ಜನನಾಯಕ್‌ ಜನತಾ ಪಕ್ಷ(JJP)ದ ಶಾಸಕ ಈಶ್ವರ್‌ ಸಿಂಗ್‌ ಅವರಿಗೆ ಆಕ್ರೋಶಗೊಂಡ ಮಹಿಳೆಯೊಬ್ಬರು ಸಾರ್ವಜನಿಕವಾಗಿಯೇ ಕಪಾಳಮೋಕ್ಷ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:Sagara: ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಚೋದನೆ ನೀಡಿದ ಆರೋಪಿ ಬಂಧನ

ಹರ್ಯಾಣದ ಘುಲಾ ಪ್ರದೇಶದಲ್ಲಿ ಘಾಗ್ಗರ್‌ ನದಿ ಉಕ್ಕಿ ಹರಿದ ಪರಿಣಾಮ ಆ ಪ್ರದೇಶವೆಲ್ಲಾ ಪ್ರವಾಹದ ನೀರಿನಿಂದ ತುಂಬಿ ಹೋಗಿತ್ತು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದಿದ್ದ ಶಾಸಕ ಈಶ್ವರ್‌ ಸಿಂಗ್‌ ಅವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ, ಈಗ ಯಾಕೆ ಬಂದಿದ್ದೀರಿ? ಎಂದು ಪ್ರಶ್ನಿಸಿ ಶಾಸಕರಿಗೆ ಕಪಾಳಮೋಕ್ಷ ಮಾಡಿದ್ದು, ಆ ಕೂಡಲೇ ಪೊಲೀಸ್‌ ಅಧಿಕಾರಿ ಆಕೆಯನ್ನು ಹಿಂದಕ್ಕೆ ತಳ್ಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಶಾಸಕರ ಸುತ್ತಮುತ್ತ ಜನರು ಗುಂಪುಗೂಡಿದ್ದು, ಈ ಸಂದರ್ಭದಲ್ಲಿ ಆಕ್ರೋಶಗೊಂಡ ಮಹಿಳೆ ಶಾಸಕರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಘಟನೆಗೆ ಸಂಬಂಧಿಸಿದಂತೆ ಆಕೆ ತನ್ನ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿಲ್ಲ. ಆದರೂ ಆಕೆ ಕಪಾಳಮೋಕ್ಷ ಮಾಡಿರುವ ಬಗ್ಗೆ ಮಹಿಳೆ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬೇಡಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಂಗ್‌ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಜೆಜೆಪಿ ಹರ್ಯಾಣದ ಆಡಳಿತರೂಢ ಬಿಜೆಪಿ ನೇತೃತ್ವ ಸರ್ಕಾರದ ಮೈತ್ರಿ ಪಕ್ಷವಾಗಿದೆ. ಭಾರೀ ಮಳೆಯಿಂದಾಗಿ ಪಂಜಾಬ್‌ ಮತ್ತು ಹರ್ಯಾಣದದಲ್ಲಿ ಹಲವು ಗ್ರಾಮಗಳು ಪ್ರವಾಹದಿಂದ ಜನರು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

1-ddsa

Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.