ಚಂದ್ರಯಾನ ಯಶಸ್ವಿ ಹಿಂದೆ ಗುಡಿಬಂಡೆಯ ವಿಜ್ಞಾನಿ ಒಬ್ಬರು


Team Udayavani, Jul 14, 2023, 7:02 PM IST

ಚಂದ್ರಯಾನ ಯಶಸ್ವಿ ಹಿಂದೆ ಗುಡಿಬಂಡೆಯ ವಿಜ್ಞಾನಿ ಒಬ್ಬರು

ಗುಡಿಬಂಡೆ: ತಾಲೂಕಿನ ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ಈ ಭಾರಿಯ ಚಂದ್ರಯಾನ-3 ಉಡಾವಣೆಯಲ್ಲಿ ಮಿಷನ್ ಕಂಟ್ರೋಲ್ ಸೆಂಟ್ರಲ್‌ನ ಇನ್‌ಚಾರ್ಜ್ ಮತ್ತು ಸಪೋರ್ಟ್ ಸಿಸ್ಟಮ್ ವಿಭಾಗದಲ್ಲಿ ಕೆಲಸ ನಿರ್ವಹಿಸಿರುವುದಕ್ಕೆ ತಾಲೂಕಿನ ಗಣ್ಯ ವ್ಯಕ್ತಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಗುಡಿಬಂಡೆ ತಾಲೂಕಿನ ಕುಗ್ರಾಮವಾದ ಜಂಗಾಲಹಳ್ಳಿಯಲ್ಲಿ ಚನ್ನಪ್ಪಯ್ಯ, ತಿಮ್ಮಕ್ಕ ರವರ ಮಗನಾಗಿ ಜನಿಸಿದ, ಇವರು 2013 ರ ಮಂಗಳಯಾನ ,2019 ಚಂದ್ರಯಾನ -2 ಉಡಾವಣೆಯಲ್ಲೂ ಸಹ ಪ್ರಮುಖ ಪಾತ್ರವನ್ನು ಸಹ ವಹಿಸಿ ಕೆಲಸ ನಿರ್ವಹಿಸಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದರು.

ಈಗ ಚಂದ್ರಯಾನ -3 ಉಡಾವಣೆಯಲ್ಲಿ ಇನ್ನು ಹೆಚ್ಚಿನ ಜವಾಬ್ದಾರಿಯನ್ನು ಹೊತ್ತು ಮಿಷನ್ ಕಂಟ್ರೋಲ್ ಸೆಂಟ್ರಲ್‌ನ ಇನ್‌ಚಾರ್ಜ್ ಮತ್ತು ಸಪೋರ್ಟ್ ಸಿಸ್ಟಮ್ ವಿಭಾಗದಲ್ಲಿ ಕೆಲಸ ನಿರ್ವಹಿಸಿರುವುದಕ್ಕೆ ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮೋದಿಯಿಂದ ಶ್ಲಾಘನೆ:2019 ರ ಚಂದ್ರಯಾನ-2 ಉಡಾವಣೆಯಲ್ಲಿ ಗುರ್ರಪ್ಪ ರವರು ಪ್ರಮುಖ ಪಾತ್ರ ವಹಿಸಿ ಕೆಲಸ ನಿರ್ವಹಿಸಿದ್ದರು. ಮಂಗಳಯಾನ ಉಡಾವಣೆ ಯಶಸ್ವಿಯಾದ ಸಂದರ್ಭದಲ್ಲಿ ಗುರ್ರಪ್ಪ ರವರನ್ನು ಪ್ರಧಾನಿ ನರೇಂದ್ರ ಮೋದಿರವರು ಹಸ್ತ ಲಾಘವ ಮಾಡಿ ಶ್ಲಾಘಿಸಿದ್ದರು.

ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ರವರು ಚಂದ್ರಯಾನ-3 ರ ಉಡಾವಣೆಯಲ್ಲಿ ಪ್ರಮುಖ ವಿಭಾಗದಲ್ಲಿ ಜವಾಬ್ದಾರಿ ಹೊತ್ತು ಕೆಲಸ ನಿರ್ವಹಿಸುವುದು ಸಂತಸದ ವಿಚಾರವಾಗಿದೆ.
-ಎನ್.ವಿ.ಗಂಗಾಧರಪ್ಪ, ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷರು

ಚಂದ್ರಯಾನ-3 ಉಡಾವಣೆ ಕಾರ್ಯದಲ್ಲಿ ಮಹತ್ವ ಪಾತ್ರವನ್ನು ವಹಿಸಿದ ನನ್ನ ಕ್ಷೇತ್ರದ ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ರವರಿಗೆ ಧನ್ಯವಾದಗಳು.
-ಎಸ್.ಎನ್.ಸುಬ್ಬಾರೆಡ್ಡಿ, ಶಾಸಕರು, ಬಾಗೇಪಲ್ಲಿ

ಟಾಪ್ ನ್ಯೂಸ್

Modi–UK-stramer

India-UK Relationship: ಬ್ರಿಟನ್‌ ಪ್ರಧಾನಿ ಸ್ಟಾರ್ಮರ್‌ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ವೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Modi–UK-stramer

India-UK Relationship: ಬ್ರಿಟನ್‌ ಪ್ರಧಾನಿ ಸ್ಟಾರ್ಮರ್‌ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ವೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.