![Modi–UK-stramer](https://www.udayavani.com/wp-content/uploads/2024/07/Modi-UK-stramer-415x249.jpg)
ಚಂದ್ರಯಾನ ಯಶಸ್ವಿ ಹಿಂದೆ ಗುಡಿಬಂಡೆಯ ವಿಜ್ಞಾನಿ ಒಬ್ಬರು
Team Udayavani, Jul 14, 2023, 7:02 PM IST
![ಚಂದ್ರಯಾನ ಯಶಸ್ವಿ ಹಿಂದೆ ಗುಡಿಬಂಡೆಯ ವಿಜ್ಞಾನಿ ಒಬ್ಬರು](https://www.udayavani.com/wp-content/uploads/2023/07/Chandrayana-2-620x413.jpg)
ಗುಡಿಬಂಡೆ: ತಾಲೂಕಿನ ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ಈ ಭಾರಿಯ ಚಂದ್ರಯಾನ-3 ಉಡಾವಣೆಯಲ್ಲಿ ಮಿಷನ್ ಕಂಟ್ರೋಲ್ ಸೆಂಟ್ರಲ್ನ ಇನ್ಚಾರ್ಜ್ ಮತ್ತು ಸಪೋರ್ಟ್ ಸಿಸ್ಟಮ್ ವಿಭಾಗದಲ್ಲಿ ಕೆಲಸ ನಿರ್ವಹಿಸಿರುವುದಕ್ಕೆ ತಾಲೂಕಿನ ಗಣ್ಯ ವ್ಯಕ್ತಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಗುಡಿಬಂಡೆ ತಾಲೂಕಿನ ಕುಗ್ರಾಮವಾದ ಜಂಗಾಲಹಳ್ಳಿಯಲ್ಲಿ ಚನ್ನಪ್ಪಯ್ಯ, ತಿಮ್ಮಕ್ಕ ರವರ ಮಗನಾಗಿ ಜನಿಸಿದ, ಇವರು 2013 ರ ಮಂಗಳಯಾನ ,2019 ಚಂದ್ರಯಾನ -2 ಉಡಾವಣೆಯಲ್ಲೂ ಸಹ ಪ್ರಮುಖ ಪಾತ್ರವನ್ನು ಸಹ ವಹಿಸಿ ಕೆಲಸ ನಿರ್ವಹಿಸಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದರು.
ಈಗ ಚಂದ್ರಯಾನ -3 ಉಡಾವಣೆಯಲ್ಲಿ ಇನ್ನು ಹೆಚ್ಚಿನ ಜವಾಬ್ದಾರಿಯನ್ನು ಹೊತ್ತು ಮಿಷನ್ ಕಂಟ್ರೋಲ್ ಸೆಂಟ್ರಲ್ನ ಇನ್ಚಾರ್ಜ್ ಮತ್ತು ಸಪೋರ್ಟ್ ಸಿಸ್ಟಮ್ ವಿಭಾಗದಲ್ಲಿ ಕೆಲಸ ನಿರ್ವಹಿಸಿರುವುದಕ್ಕೆ ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಮೋದಿಯಿಂದ ಶ್ಲಾಘನೆ:2019 ರ ಚಂದ್ರಯಾನ-2 ಉಡಾವಣೆಯಲ್ಲಿ ಗುರ್ರಪ್ಪ ರವರು ಪ್ರಮುಖ ಪಾತ್ರ ವಹಿಸಿ ಕೆಲಸ ನಿರ್ವಹಿಸಿದ್ದರು. ಮಂಗಳಯಾನ ಉಡಾವಣೆ ಯಶಸ್ವಿಯಾದ ಸಂದರ್ಭದಲ್ಲಿ ಗುರ್ರಪ್ಪ ರವರನ್ನು ಪ್ರಧಾನಿ ನರೇಂದ್ರ ಮೋದಿರವರು ಹಸ್ತ ಲಾಘವ ಮಾಡಿ ಶ್ಲಾಘಿಸಿದ್ದರು.
ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ರವರು ಚಂದ್ರಯಾನ-3 ರ ಉಡಾವಣೆಯಲ್ಲಿ ಪ್ರಮುಖ ವಿಭಾಗದಲ್ಲಿ ಜವಾಬ್ದಾರಿ ಹೊತ್ತು ಕೆಲಸ ನಿರ್ವಹಿಸುವುದು ಸಂತಸದ ವಿಚಾರವಾಗಿದೆ.
-ಎನ್.ವಿ.ಗಂಗಾಧರಪ್ಪ, ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷರು
ಚಂದ್ರಯಾನ-3 ಉಡಾವಣೆ ಕಾರ್ಯದಲ್ಲಿ ಮಹತ್ವ ಪಾತ್ರವನ್ನು ವಹಿಸಿದ ನನ್ನ ಕ್ಷೇತ್ರದ ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ರವರಿಗೆ ಧನ್ಯವಾದಗಳು.
-ಎಸ್.ಎನ್.ಸುಬ್ಬಾರೆಡ್ಡಿ, ಶಾಸಕರು, ಬಾಗೇಪಲ್ಲಿ
ಟಾಪ್ ನ್ಯೂಸ್
![Modi–UK-stramer](https://www.udayavani.com/wp-content/uploads/2024/07/Modi-UK-stramer-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-150x83.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![1-weewwe](https://www.udayavani.com/wp-content/uploads/2024/06/1-weewwe-150x100.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
![Modi–UK-stramer](https://www.udayavani.com/wp-content/uploads/2024/07/Modi-UK-stramer-150x90.jpg)
India-UK Relationship: ಬ್ರಿಟನ್ ಪ್ರಧಾನಿ ಸ್ಟಾರ್ಮರ್ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ
![Gundlupete: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…](https://www.udayavani.com/wp-content/uploads/2024/07/gundlupete-150x80.jpg)
Gundlupete: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…
![Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್ ಕೊಟ್ಟ ಜಿಂಬಾಬ್ಬೆ](https://www.udayavani.com/wp-content/uploads/2024/07/5-4-150x90.jpg)
Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್ ಕೊಟ್ಟ ಜಿಂಬಾಬ್ವೆ
![Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ](https://www.udayavani.com/wp-content/uploads/2024/07/pune-1-150x84.jpg)
Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ
![Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/SURATH-150x84.jpg)
Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.