Maaveeran: ಹಾಲಿವುಡ್ ಸಿನಿಮಾಕ್ಕೆ ಟಕ್ಕರ್‌ ಕೊಟ್ಟ ʼಮಾವೀರನ್ʼ; ಮೊದಲ ದಿನ ಗಳಿಸಿದ್ದೆಷ್ಟು?


Team Udayavani, Jul 15, 2023, 11:06 AM IST

TDY-5

 ಚೆನ್ನೈ: ಶಿವಕಾರ್ತಿಕೇಯನ್ ಅಭಿನಯದ ʼಮಾವೀರನ್ʼ ಬಿಡುಗಡೆಯಾಗಿ ಎಲ್ಲೆಡೆ ಪಾಸಿಟಿವ್‌ ರೆಸ್ಪಾನ್ಸ್‌ ಪಡೆಯುತ್ತಿದೆ. ಬಾಕ್ಸ್‌ ಆಫೀಸ್‌ ನಲ್ಲಿ ಸಿನಿಮಾ ಮೊದಲ ದಿನ ಡೀಸೆಂಟ್ ಓಪನಿಂಗ್‌ ಪಡೆದುಕೊಂಡಿದೆ.

ಭಾರತದಲ್ಲಿ ಹಾಲಿವುಡ್‌ ಸಿನಿಮಾಗಳನ್ನು ನೋಡುವ ಪ್ರೇಕ್ಷಕರಿದ್ದಾರೆ. ಇದೇ ವಾರ ಟಾಮ್ ಕ್ರೂಸ್ ಅವರ ಹಾಲಿವುಡ್‌ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಮಿಷನ್ ಇಂಪಾಸಿಬಲ್ ಡೆಡ್ ರೆಕನಿಂಗ್ʼ (ಭಾಗ 1) ಸಿನಿಮಾ ಕೂಡ ರಿಲೀಸ್‌ ಆಗಿದೆ. ಈ ಸಿನಿಮಾ ಚೆನ್ನೈ ಸೇರಿದಂತೆ ಹಲವೆಡೆ ತೆರೆ ಕಂಡಿದೆ. ಈ ಸಿನಿಮಾದೊಂದಿಗೆ ತೆರೆಗೆ ಬಂದ ʼಮಾವೀರನ್‌ʼ ಬಾಕ್ಸ್‌ ಆಫೀಸ್‌ ನಲ್ಲಿ ಸಮಾಧಾನಕಾರ ಓಪನಿಂಗ್‌ ಪಡೆದುಕೊಂಡಿದೆ.

ʼಡಾನ್‌ʼ, ʼಡಾಕ್ಟರ್‌ʼ ಹಿಟ್‌ ಬಳಿಕ ʼಪ್ರಿನ್ಸ್‌ʼ ಸಿನಿಮಾ ಅಷ್ಟಾಗಿ ಹೆಸರು ಮಾಡಿಲ್ಲ. ಇದೀಗ ʼಮಾವೀರನ್‌ʼ ಸಿನಿಮಾದಿಂದ ಗೆಲುವಿನ ಟ್ರ್ಯಾಕ್‌ ಗೆ ಮರಳಲು ಮುಂದಾಗಿರುವ ಶಿವಕಾರ್ತಿಕೇಯನ್ ಮೊದಲ ದಿನವೇ ಬಾಕ್ಸ್‌ ಆಫೀಸ್‌ ನಲ್ಲಿ ಕಮಾಲ್‌ ಮಾಡಿದ್ದಾರೆ.

ಆರಂಭಿಕ ವರದಿಗಳ ಪ್ರಕಾರ ತಮಿಳು – ತೆಲುಗು ಭಾಷೆಗಳಲ್ಲಿ ಸೇರಿ 8.50 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಶಿವಕಾರ್ತಿಕೇಯನ್ ಅಭಿನಯದ ಈ ಹಿಂದಿನ  ʼಡಾನ್‌ʼ ಸಿನಿಮಾ ಮೊದಲ ದಿನವೇ ವರ್ಲ್ಡ್‌ ವೈಡ್‌ 15 ಕೋಟಿ ರೂ. ಗಳಿಕೆ ಕಂಡಿತ್ತು.

ʼಮಾವೀರನ್‌ʼನಲ್ಲಿ, ಶಿವಕಾರ್ತಿಕೇಯನ್ ಮಾವೀರನ್ ಎಂಬ ಪಾತ್ರವನ್ನು ಬಿಡಿಸುವ ಕಾರ್ಟೂನಿಸ್ಟ್ ಆಗಿ ನಟಿಸಿದ್ದಾರೆ. ಚಿತ್ರದಲ್ಲಿ ಅದಿತಿ ಶಂಕರ್ ನಾಯಕಿಯಾಗಿದ್ದು, ಅವರು ಪತ್ರಕರ್ತೆಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಇಬ್ಬರೂ ಜೊತೆಯಾಗಿ ಒಂದು ಹಾಡನ್ನೂ ಹಾಡಿದ್ದಾರೆ.

“ನನ್ನ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸೋತರೆ ಅದರ ಸಂಪೂರ್ಣ ಜವಾಬ್ದಾರಿಯನ್ನು ನಾನು ಹೊರುತ್ತೇನೆ. ಚಿತ್ರ ಹಿಟ್ ಆದಾಗ ಅದರ ಕ್ರೆಡಿಟ್ ಇಡೀ ತಂಡಕ್ಕೆ ಸಲ್ಲಬೇಕು” ಶಿವಕಾರ್ತಿಕೇಯನ್ ಹೇಳಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.