ಗಾಂಜಾ, MDMA ಮಾದಕ ವಸ್ತು ಸಹಿತ ಆರೋಪಿಗಳ ಸೆರೆ
Team Udayavani, Jul 16, 2023, 5:04 AM IST
ಮಡಿಕೇರಿ: ಕುಶಾಲನಗರ ಪಟ್ಟಣದ ಇಂದಿರಾ ಬಡಾವಣೆ, ಪ್ರಥಮ ದರ್ಜೆ ಕಾಲೇಜು ಸಮೀಪದ ವಾಲಿ¾ಕಿ ಭವನದ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳದ ಸಿಜಿನ್ ಮಂಗಳಸೆರಿ, ಸೋಮವಾರಪೇಟೆ ಕಲ್ಕಂದೂರು ನಿವಾಸಿ ಮುಸ್ತಾಫ (40), ಹಕೀಂ (23), ಗುಮ್ಮನಕೊಲ್ಲಿಯ ವಿನೋದ್ (41) ಹಾಗೂ ಶಂಕರ (41) ರನ್ನು ಮಾಲು ಸಹಿತ ಬಂಧಿಸಲಾಗಿದೆ. ಆರೋಪಿಗಳಿಂದ 1.75 ಕೆ.ಜಿ. ಗಾಂಜಾ ಮತ್ತು 5.6 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ನೇತೃತ್ವದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್, ಕುಶಾಲನಗರ ಪಟ್ಟಣ ಠಾಣಾಧಿಕಾರಿ ರವೀಂದ್ರ ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.