ಕುಮಾರಸ್ವಾಮಿಯವರೇ ವಿಪಕ್ಷನಾಯಕರಾದರೆ ಅಚ್ಚರಿಯಿಲ್ಲ: ಆಯನೂರು ಮಂಜುನಾಥ್
ಯಾರನ್ನು ಬಿಟ್ಟು ಬಂದೆನೋ, ಅವರನ್ನೇ ಅಪ್ಪಿಕೊಳ್ಳುವ ಸಂದರ್ಭ..!!
Team Udayavani, Jul 16, 2023, 5:54 PM IST
ಶಿವಮೊಗ್ಗ: ಜುಲೈ 18ರ ನಂತರ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕರಾದರೆ ಅಚ್ಚರಿ ಇಲ್ಲ ಎಂದು ಆಯನೂರು ಮಂಜುನಾಥ್ ಭಾನುವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನೂತನ ಉಪನಾಯಕಿ ಆಗಿ ಆಯ್ಕೆಯಾದ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪುರ್ಯಾ ನಾಯ್ಕ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಹೊಸ ತರಹದ ಬೆಳೆವಣಿಗೆಗಳು ಆಗುತ್ತಿವೆ. ಹಾಗಾಗಿ ಜುಲೈ 18ರ ನಂತರ ವಿರೋಧ ಪಕ್ಷದ ಅಧಿಕೃತ ನಾಯಕರಾಗಿ ಕುಮಾರಸ್ವಾಮಿ ಅವರು ಆಯ್ಕೆಯಾದರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗೆಯೇ, ಶಿವಮೊಗ್ಗ ಜಿಲ್ಲೆಯಲ್ಲಿ ನೀವು ವಿರೋಧ ಪಕ್ಷದ ನಾಯಕಿಯಾಗಿ ಕಾರ್ಯನಿರ್ವಹಿಸಬೇಕಿದೆ. ನಿಮ್ಮ ಹಿಂದೆ ನಾವಿದ್ದೇವೆ ಎಂದು ತಿಳಿಸಿದರು.
”ನಾನು ಯಾರನ್ನು ಬಿಟ್ಟು ಬಂದೆನೋ, ಅವರನ್ನೇ ಅಪ್ಪಿಕೊಳ್ಳುವ ಸಂದರ್ಭ ಬಂದಿದೆ” ಎಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಕುರಿತು ಪರೋಕ್ಷ ಹೇಳಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.