Ayodhya: ಆಸ್ಪತ್ರೆ ನಿರ್ಮಾಣ ಮುಂದೂಡಿಕೆ
Team Udayavani, Jul 17, 2023, 7:19 AM IST
ಲಕ್ನೋ: ರಾಮಮಂದಿರ ತೀರ್ಪಿನ ವೇಳೆ ವಕ್ಫ್ ಮಂಡಳಿಗೆ ಮಂಜೂರಾಗಿರುವ ಜಾಗದಲ್ಲಿ ಪ್ರಸ್ತಾಪಿಸಲಾಗಿದ್ದ ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ಮುಂದೂಡಿರುವುದಾಗಿ ವಕ್ಫ್ ಮಂಡಳಿ ತಿಳಿಸಿದೆ. ಹಣದ ಕೊರತೆ ಎದುರಾಗಿರುವುದರಿಂದ ಈ ನಿರ್ಣಯ ಕೈಗೊಂಡಿರುವುದಾಗಿಯೂ ಹೇಳಿಕೊಂಡಿದೆ.
2019ರ ತೀರ್ಪಿನಂತೆ ಮಂಜೂರಾಗಿರುವ ಭೂಮಿಯಲ್ಲಿ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಮಸೀದಿ, ದತ್ತಿ ಆಸ್ಪತ್ರೆ, ಸಮುದಾಯ ಅಡುಗೆ ಮನೆ ನಿರ್ಮಿಸಲು ಉದ್ದೇಶಿಸಿತ್ತು. ಮೊದಲ ಪ್ರಾಶಸ್ತ್ಯವಾಗಿ ಆಸ್ಪತ್ರೆಯ ನಿರ್ಮಾಣಕ್ಕೆ ಕೈ ಇಟ್ಟಿತ್ತು. ಆದರೆ, ಕಾಮಗಾರಿ ಮುಂದುವರಿಸಲು ಹಣದ ಕೊರತೆಯಾಗಿರುವ ಹಿನ್ನೆಲೆ ಸದ್ಯದ ಮಟ್ಟಿಗೆ ಕಾಮಗಾರಿ ಮುಂದೂಡುತ್ತಿದ್ದೇವೆ. ಯೋಜನೆಗಳನ್ನು ಸಣ್ಣದಾಗಿ ಬದಲಿಸಿ, ಬಳಿಕ ಮುಂದುವರಿಸುತ್ತೇವೆ ಎಂದು ಟ್ರಸ್ಟ್ ಕಾರ್ಯದರ್ಶಿ ಅತ್ತಾರ್ ಹುಸೈನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.