![Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು](https://www.udayavani.com/wp-content/uploads/2024/07/gold-415x252.jpg)
Rajasthan Elections: ಯುಪಿಎ ವಿರುದ್ಧ ಜೆ.ಪಿ.ನಡ್ಡಾ ವಾಗ್ಧಾಳಿ
Team Udayavani, Jul 17, 2023, 7:44 AM IST
![Rajasthan Elections: ಯುಪಿಎ ವಿರುದ್ಧ ಜೆ.ಪಿ.ನಡ್ಡಾ ವಾಗ್ಧಾಳಿ](https://www.udayavani.com/wp-content/uploads/2023/07/jp-620x367.jpg)
ಜೈಪುರ:“ಕಾಂಗ್ರೆಸ್ ನೇತೃತ್ವದ ಯುಪಿಎ ಎಂದರೆ “ಉತ್ಪಿದಾನ್(ದಮನ), ಪಕ್ಷಪಾತ್(ಪಕ್ಷಪಾತ) ಮತ್ತು ಅತ್ಯಾಚಾರ್(ದೌರ್ಜನ್ಯ)’ ಎಂದು ಅರ್ಥ. ಇಂಥ ಪಕ್ಷಕ್ಕೆ ಒಂದು ನಿಮಿಷವೂ ರಾಜಸ್ಥಾನದಲ್ಲಿ ಅಧಿಕಾರದಲ್ಲಿರಲು ನೈತಿಕತೆ ಇಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.
ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಅಧಿಕೃತ ಪ್ರಚಾರ ಅಭಿಯಾನ “ನಹೀ ಸಹೇಗಾ ರಾಜಸ್ಥಾನ್’ಗೆ ಚಾಲನೆ ಕೊಟ್ಟು ಭಾನುವಾರ ಮಾತನಾಡಿ, ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು.
ಜತೆಗೆ, ರಾಜ್ಯದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು, ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ, ಕೋಮುಗಲಭೆ ಸೇರಿದಂತೆ ಇತರೆ ವಿಚಾರಗಳನ್ನು ಒಳಗೊಂಡ ಥೀಮ್ ವಿಡಿಯೋವನ್ನೂ ಬಿಡುಗಡೆ ಮಾಡಿದರು.
ಜತೆಗೆ, ಪ್ರತಿಪಕ್ಷಗಳು ತಮ್ಮ ವಂಶಾಡಳಿತ ರಾಜಕಾರಣವನ್ನು ರಕ್ಷಿಸಿಕೊಳ್ಳುವ ಸಲುವಾಗಿ “ಮೈತ್ರಿ’ ಮಾಡಿಕೊಳ್ಳಲು ಮುಂದಾಗಿವೆ. ಅದು “ಪೇಟ್ರಿಯಾಟಿಕ್ ಡೆಮಾಕ್ರಾಟಿಕ್ ಅಲಯನ್ಸ್'(ದೇಶಭಕ್ತ ಪ್ರಜಾಸತ್ತಾತ್ಮಕ ಮೈತ್ರಿ) ಅಲ್ಲ, ಬದಲಿಗೆ “ಪ್ರೊಟೆಕ್ಷನ್ ಆಫ್ ಡೈನಾಸ್ಟೀಸ್ ಅಲಯನ್ಸ್'(ವಂಶಾಡಳಿತ ರಕ್ಷಣೆಯ ಮೈತ್ರಿ) ಎಂದೂ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
![Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು](https://www.udayavani.com/wp-content/uploads/2024/07/gold-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![suicide](https://www.udayavani.com/wp-content/uploads/2024/07/suicide-1-150x84.jpg)
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.