PSI ರಿವಲ್ವಾರ್ ಕಿತ್ತುಕೊಂಡು ಪರಾರಿಯಾದ ಕಳ್ಳ; ಸಂಕಷ್ಟಕ್ಕೆ ಸಿಲುಕಿದ ಅಫಜಲಪುರ ಪಿಎಸ್ಐ


Team Udayavani, Jul 17, 2023, 1:20 PM IST

PSI ರಿವಲ್ವಾರ್ ಕಿತ್ತುಕೊಂಡು ಪರಾರಿಯಾದ ಭಾರಿ ಕಳ್ಳ; ಸಂಕಷ್ಟಕ್ಕೆ ಸಿಲುಕಿದ ಅಫಜಲಪುರ ಪಿಎಸ್ಐ

ಕಲಬುರಗಿ: ಕುಖ್ಯಾತ ಕಳ್ಳನೋರ್ವ ಅಫಜಲಪುರ ಪೊಲೀಸ್ ಠಾಣೆಯ ಪಿಎಸ್​ಐ ಅವರ ಸರ್ವಿಸ್ ರಿವಾಲ್ವರ್ ಕಸಿದುಕೊಂಡು ಪರಾರಿಯಾದ ಘಟನೆ ನಿನ್ನೆ ರಾತ್ರಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ.

ಅಫಜಲಪುರ ತಾಲೂಕಿನ ಬಳ್ಳೂರಗಿ ಮೂಲದ ಕುಖ್ಯಾತ ಕಳ್ಳ ಖಾಜಪ್ಪ ರಿವಲ್ವಾರ್ ಕಸಿದುಕೊಂಡು ಓಡಿ ಹೋಗಿರುವ ಕಳ್ಳನಾಗಿದ್ದಾನೆ.

ರಿವಲ್ವಾರ್ ಮಿಸ್ ಮಾಡೊಕೊಂಡ ಪಿಎಸ್ಐ ಭೀಮರಾಯ್ ಬಂಕಲಗಿ ಆಗಿದ್ದು, ರಿವಲ್ವಾರನೊಂದಿಗೆ ಪರಾರಿಯಾಗಿರುವ ಕಳ್ಳನಿಗಾಗಿ ಭಾರಿ ಹುಡುಕಾಟ ನಡೆದಿದೆ.

ಹಿಡಿಯಲು ಬಂದಿದ್ದ ಸಿಸಿಬಿ ಪೊಲೀಸರು

ಕಳ್ಳ ಖಾಜಪ್ಪನನ್ನ ಬಂಧಿಸಲು ಬೆಂಗಳೂರಿನಿಂದ ಅಫಜಲಪುರಕ್ಕೆ ಸಿಸಿಬಿ ಪೊಲೀಸರು ಬಂದಿದ್ದರು. ಖಚಿತ ಮಾಹಿಯನ್ನಾಧರಿಸಿ ಖಾಜಪ್ಪನನ್ನು ಹಿಡಿಯಲು  ಅಫಜಲಪುರ ತಾಲೂಕಿನ ಸೊನ್ನ ಗ್ರಾಮಕ್ಕೆ ಪಿಎಸ್ಐ ಹಾಗೂ ಇತರೆ ಸಿಬ್ಬಂದಿ ಹೋಗಿದ್ದರು.

ಡಸ್ಟರ್ ವಾಹನದಲ್ಲಿ ಕುಳಿತಿದ್ದ ಖಾಜಪ್ಪನನ್ನು ಪೊಲೀಸ್ ತಂಡ ಹಿಡಿಯಲು ಹೋಗಿದ್ದರು. ಈ ವೇಳೆ ಪಿಎಸ್ಐ ಭೀಮರಾಯ್ ತನ್ನ ಸರ್ವಿಸ್ ಪಿಸ್ತೂಲ್ ನಿಂದ ಕಾರಿನ ಗ್ಲಾಸ್ ಒಡೆಯಲು ಪ್ರಯತ್ನಿಸಿದರು. ಆಗ ಚಾಲಾಕಿ ಖಾಜಪ್ಪ ಡೋರ್ ತೆಗೆದು ಪಿಎಸ್ಐ ಕೈಯಲ್ಲಿರುವ ಪಿಸ್ತೂಲ್ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಗಾಬರಿಗೊಂಡ ಪಿಎಸ್ಐ ಸೇರಿದಂತೆ ಪೊಲೀಸರು ರಾತ್ರಿ ಇಡೀ ತಂಡ ಕಾರ್ಯಚರಣೆ ನಡೆಸಿದರೂ ಖಾಜಪ್ಪ ಸಿಕ್ಕಿಲ್ಲ. ಪುಲ್ ಲೋಡೆಡ್ ಸರ್ವಿಸ್ ಪಿಸ್ತೂಲ್ ಸಮೇತ ಪರಾರಿಯಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ.

ಘಟನೆ ನಡೆಯತ್ತಿದ್ದಂತೆ ಎಸ್ಪಿ ಇಶಾ ಪಂತ್ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದಿದೆ.

ಖಾಜಪ್ಪ ವಿರುದ್ಧ ಬೆಂಗಳೂರು, ಅಫಜಲಪುರ, ಕಲಬುರಗಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಅಧಿಕ ಕಳ್ಳತನ ಪ್ರಕರಣಗಳು ದಾಖಲಾಗಿವೆ

ಟಾಪ್ ನ್ಯೂಸ್

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Ajekar: ರಿಕ್ಷಾ-ಬೊಲೆರೊ ಢಿಕ್ಕಿ: ಐವರಿಗೆ ಗಾಯ

Ajekar: ರಿಕ್ಷಾ-ಬೊಲೆರೊ ಢಿಕ್ಕಿ: ಐವರಿಗೆ ಗಾಯ

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Mang-Airport

Mangaluru ವಿಮಾನ ನಿಲ್ದಾಣ:ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.