ವೀರೇಂದ್ರ ಸೆಹವಾಗ್ ರನ್ನು ಔಟ್ ಮಾಡುವುದು ಅತ್ಯಂತ ಸುಲಭ: ಪಾಕ್ ಮಾಜಿ ಬೌಲರ್


Team Udayavani, Jul 17, 2023, 3:27 PM IST

virender sehwag was easy to dismiss says Rana Naved-ul-Hasan

ಲಾಹೋರ್: 14 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ, ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹವಾಗ್ ಅವರು ಟೆಸ್ಟ್ ಕ್ರಿಕೆಟ್ ಆಡುವ ವಿಧಾನವನ್ನು ಬದಲಾಯಿಸಿದರು. ಕನಿಷ್ಠ ಫುಟ್‌ ವರ್ಕ್ ಆದರೆ ಗರಿಷ್ಠ ಇಂಟೆಂಟ್ ನಿಂದ, ಸೆಹವಾಗ್ ಟೆಸ್ಟ್ ಸ್ವರೂಪದಲ್ಲಿ ರನ್ ಗಳಿಸಿದರು. ಸೆಹವಾಗ್ ಟೆಸ್ಟ್‌ ಮಾದರಿಯಲ್ಲಿ ಟಿ20 ಕ್ರಿಕೆಟ್‌ ಗೆ ಹೆಸರುವಾಸಿಯಾಗಿದ್ದರು.

ಭಾರತ ತಂಡದ ಪರ 104 ಟೆಸ್ಟ್‌ಗಳನ್ನು ಆಡಿದ ಸೆಹವಾಗ್ 49.34 ರ ಸರಾಸರಿಯಲ್ಲಿ 8,586 ರನ್‌ಗಳನ್ನು ಗಳಿಸಿದರು, ಇದರಲ್ಲಿ ಎರಡು ತ್ರಿಶತಕಗಳು ಸೇರಿವೆ. ಆದರೆ ಪಾಕಿಸ್ತಾನದ ಮಾಜಿ ವೇಗಿ ರಾಣಾ ನವೇದ್-ಉಲ್-ಹಸನ್ ಅವರು ಮಾತ್ರ ಸೆಹವಾಗ್ ಅವರನ್ನು ಔಟ್ ಮಾಡುವುದು ಸುಲಭ ಎಂದು ಹೇಳಿದ್ದಾರೆ.

“ಸೆಹವಾಗ್ ಔಟ್ ಮಾಡಲು ಸುಲಭ. ಬೌಲಿಂಗ್ ಮಾಡಲು ಅತ್ಯಂತ ಕಷ್ಟಕರ ಎಂದರೆ ರಾಹುಲ್ ದ್ರಾವಿಡ್” ಎಂದು ನಾದಿರ್ ಅಲಿ ಅವರ ಪಾಡ್‌ ಕ್ಯಾಸ್ಟ್‌ ನಲ್ಲಿ ನವೇದ್-ಉಲ್-ಹಸನ್ ಹೇಳಿದ್ದಾರೆ.

ಇದನ್ನೂ ಓದಿ:Theerthahalli: ಭೀಮನ ಅಮವಾಸ್ಯೆ ಪ್ರಯುಕ್ತ ಭೀಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

251 ಏಕದಿನ ಪಂದ್ಯಗಳಲ್ಲಿ, ಸೆಹವಾಗ್ 35.05 ಸರಾಸರಿಯಲ್ಲಿ 8,273 ರನ್ ಗಳಿಸಿದರು. 38 ಅರ್ಧಶತಕಗಳೊಂದಿಗೆ 15 ಶತಕಗಳನ್ನು ಗಳಿಸಿದರು. 19 ಟ್ವೆಂಟಿ-20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅವರು ಎರಡು ಅರ್ಧ ಶತಕಗಳೊಂದಿಗೆ 394 ರನ್ ಗಳಿಸಿದ್ದಾರೆ.

ಮತ್ತೊಂದೆಡೆ, ನವೇದ್-ಉಲ್-ಹಸನ್ 74 ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. 29.28 ಸರಾಸರಿಯಲ್ಲಿ 110 ವಿಕೆಟ್ ಗಳನ್ನು ಪಡೆದಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.